Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಾತು ಮಾಯೆ
Share:
Poems July 4, 2021 ಕೆ.ಆರ್ ಮಂಗಳಾ

ಮಾತು ಮಾಯೆ

ಶಬ್ದಗಳ ಅರಣ್ಯದಲಿ
ಕಳೆದು ಹೋಗಿದ್ದೀ
ನಾನಿನ್ನು ಮಾತನಾಡಲಾರೆ
ನಿನ್ನ ನೀನೇ ಹುಡುಕಿಕೋ-
ಅಂದ ಗುರು
ಹೀಗೊಂದು ದಿನ ಮೌನವಾಗಿಬಿಟ್ಟ!

ಸುಳ್ಳಲ್ಲ ನಿಜ,
ಅವರ ಒಂದೊಂದು
ನುಡಿಗಳೂ ಹೊಸದಾಗಿದ್ದವು
ಎಲ್ಲಿಯೂ ಯಾರಿಂದಲೂ ಕೇಳಿರದವು
ಯಾವ ಹೊತ್ತಿಗೆಯಲೂ ಓದದವು
ತಲೆ ಒಪ್ಪುವಂತೆ
ಹೃದಯ ಅರಳುವಂತೆ
ಕೈಮರದ ತಂಗಾಳಿಯಂತೆ…

ಮರುಳಾಯಿತೆ ಮನ ಶಬ್ದಸುಖಕೆ?
ಎಲ್ಲಿದ್ದೇನೆ ಈಗ?
ಮಾತುಗಳ ಕಟ್ಟುವ ಮನಸ್ಸಲ್ಲೋ
ಪೇರಿಸಿಟ್ಟುಕೊಂಡ ಜ್ಞಾನದಲ್ಲೋ
ಅವು ತೋರಲೆತ್ನಿಸುತಿಹ ಹಾದಿಯಲ್ಲೋ…

Previous post ನಾನು… ನನ್ನದು
ನಾನು… ನನ್ನದು
Next post ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು

Related Posts

ಶಾಂತಿ
Share:
Poems

ಶಾಂತಿ

April 11, 2025 Bayalu
ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ, ಸುಮದ ದಳವಾಗು ವನದಲಿ, ಓ ಮನವೇ, ಕಂದನ ಮುಗ್ದ ನಗುವಾಗು.| ೧ | ಹರುಷ ದುಗುಡಗಳ ಮೇಳದಲಿ, ಮಧುರ ನೆನಪುಗಳ ಹೊಳೆಯಾಗು,...
ಕಾಣದ ಬೆಳಕ ಜಾಡನರಸಿ…
Share:
Poems

ಕಾಣದ ಬೆಳಕ ಜಾಡನರಸಿ…

December 13, 2024 ಜಬೀವುಲ್ಲಾ ಎಂ.ಅಸದ್
ಮರೆತ ಇಳಿ ಸಂಜೆಯೊಂದು ಮುಂಜಾನೆಗೆ ಕಾಡುವಾಗ ಕಾಫಿ ಮುಗಿದ ಕಪ್ಪಿನಲಿ ತುಂಬಿ ಚೆಲ್ಲಿದೆ ವೈರಾಗ್ಯ ಶೂನ್ಯ ಹೀರಿದವನೆ ವಶ ಕಾಲು ಮುರಿದ ಕುರ್ಚಿಯ ಮೇಲು ಕಾಲಿನ ಮೇಲೆ ಕಾಲು ಹಾಕಿ...

Comments 2

  1. ಡಾ.ಬಸವರಾಜ ಸಬರದ
    Jul 5, 2021 Reply

    ಮಂಗಳಾ ಅವರ ಕವಿತೆ ಅರ್ಥಪೂರ್ಣವಾಗಿದೆ.ಒಂದೊಂದು ಸಾಲೂ ಚಿಂತನೆಗೆ ಹಚ್ಚುತ್ತದೆ.

  2. Padmalaya
    Jul 9, 2021 Reply

    ಬದುಕಿನ ಸಮಸ್ಯೆಗಳೊಂದಿಗೆ ಇದ್ದದ್ದು ಇದ್ದಂಗೆ ಬರೆಯಮ್ಮ….ಒಳ್ಳೆಯ ಕಾವ್ಯ ಮೂಡಬಹುದು

Leave a Reply to Padmalaya Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಾಯದ ಗಾಯ
ಮಾಯದ ಗಾಯ
October 19, 2025
ಕಣ್ಣ ದೀಪ
ಕಣ್ಣ ದೀಪ
September 7, 2021
ಲಿಂಗಾಯತ ಸ್ವತಂತ್ರ ಧರ್ಮ
ಲಿಂಗಾಯತ ಸ್ವತಂತ್ರ ಧರ್ಮ
July 10, 2023
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ಭೃತ್ಯಾಚಾರ
ಭೃತ್ಯಾಚಾರ
June 5, 2021
ಭಾರ
ಭಾರ
October 6, 2020
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
Copyright © 2026 Bayalu