Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಾತು ಮಾಯೆ
Share:
Poems July 4, 2021 ಕೆ.ಆರ್ ಮಂಗಳಾ

ಮಾತು ಮಾಯೆ

ಶಬ್ದಗಳ ಅರಣ್ಯದಲಿ
ಕಳೆದು ಹೋಗಿದ್ದೀ
ನಾನಿನ್ನು ಮಾತನಾಡಲಾರೆ
ನಿನ್ನ ನೀನೇ ಹುಡುಕಿಕೋ-
ಅಂದ ಗುರು
ಹೀಗೊಂದು ದಿನ ಮೌನವಾಗಿಬಿಟ್ಟ!

ಸುಳ್ಳಲ್ಲ ನಿಜ,
ಅವರ ಒಂದೊಂದು
ನುಡಿಗಳೂ ಹೊಸದಾಗಿದ್ದವು
ಎಲ್ಲಿಯೂ ಯಾರಿಂದಲೂ ಕೇಳಿರದವು
ಯಾವ ಹೊತ್ತಿಗೆಯಲೂ ಓದದವು
ತಲೆ ಒಪ್ಪುವಂತೆ
ಹೃದಯ ಅರಳುವಂತೆ
ಕೈಮರದ ತಂಗಾಳಿಯಂತೆ…

ಮರುಳಾಯಿತೆ ಮನ ಶಬ್ದಸುಖಕೆ?
ಎಲ್ಲಿದ್ದೇನೆ ಈಗ?
ಮಾತುಗಳ ಕಟ್ಟುವ ಮನಸ್ಸಲ್ಲೋ
ಪೇರಿಸಿಟ್ಟುಕೊಂಡ ಜ್ಞಾನದಲ್ಲೋ
ಅವು ತೋರಲೆತ್ನಿಸುತಿಹ ಹಾದಿಯಲ್ಲೋ…

Previous post ನಾನು… ನನ್ನದು
ನಾನು… ನನ್ನದು
Next post ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು

Related Posts

ನಾನೆಲ್ಲಿ ಇದ್ದೆ?
Share:
Poems

ನಾನೆಲ್ಲಿ ಇದ್ದೆ?

April 29, 2018 ಕೆ.ಆರ್ ಮಂಗಳಾ
ಶರಧಿ ಭೂಮಿಯ ನುಂಗಿ ಸೂರ್ಯ ಶರಧಿಯ ನುಂಗಿ ಆಗಸ ಸೂರ್ಯನ ನುಂಗಿ ವಾಯು ಆಗಸ ನುಂಗಿ ಎಲ್ಲ ಎಲ್ಲವ ನುಂಗಿ ನೊಣೆಯುವಾಗ ನಾನೆಲ್ಲಿ ಅಡಗಿದ್ದೆ? ಬಾಲ್ಯ ಭ್ರೂಣವ ನುಂಗಿ ಹರಯ ಬಾಲ್ಯವ...
ನನ್ನೊಳಗಣ ಮರೀಚಿಕೆ
Share:
Poems

ನನ್ನೊಳಗಣ ಮರೀಚಿಕೆ

February 5, 2020 ಪದ್ಮಾಲಯ ನಾಗರಾಜ್
ಈ ಊರು ನದಿದಡೆಯಲ್ಲಿನ ಪ್ರವಾಹ ಭೀತಿಯ ಅಭದ್ರತೆ… ಈ ಊರು ಛಿದ್ರ ವಿಛಿದ್ರಗಳ ಸಂಗಮ ಬಿಂದು… ಈ ಊರು ಪ್ರತಿಮಾ ವಿಧಾನದ ಭಾವಸುಧೆ… ಈ ಊರು ವಿಷಾದ, ವ್ಯಸನಗಳ ನದೀ ಸುಳಿ… ಈ ಊರು...

Comments 2

  1. ಡಾ.ಬಸವರಾಜ ಸಬರದ
    Jul 5, 2021 Reply

    ಮಂಗಳಾ ಅವರ ಕವಿತೆ ಅರ್ಥಪೂರ್ಣವಾಗಿದೆ.ಒಂದೊಂದು ಸಾಲೂ ಚಿಂತನೆಗೆ ಹಚ್ಚುತ್ತದೆ.

  2. Padmalaya
    Jul 9, 2021 Reply

    ಬದುಕಿನ ಸಮಸ್ಯೆಗಳೊಂದಿಗೆ ಇದ್ದದ್ದು ಇದ್ದಂಗೆ ಬರೆಯಮ್ಮ….ಒಳ್ಳೆಯ ಕಾವ್ಯ ಮೂಡಬಹುದು

Leave a Reply to Padmalaya Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ಕಡಕೋಳ ನೆಲದ ನೆನಪುಗಳು
ಕಡಕೋಳ ನೆಲದ ನೆನಪುಗಳು
August 10, 2023
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
ಶಿವನ ಕುದುರೆ – 2
ಶಿವನ ಕುದುರೆ – 2
June 3, 2019
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
November 7, 2020
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
Copyright © 2025 Bayalu