Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಯಾಕೀ ಗೊಡವೆ?
Share:
Poems August 10, 2023 ಜ್ಯೋತಿಲಿಂಗಪ್ಪ

ಯಾಕೀ ಗೊಡವೆ?

ಸಾಯುವುದು
ಒಂದು ದಿನ ಇದ್ದೇ ಇದೆ
ಬಿಡು
ದಿನಾ ಏಕೆ ಸಾಯುವುದು

ದಿನಕೆ ಸಾವಿಲ್ಲವೇ
ಹುಟ್ಟುವ ಭರವಸೆ ಖಂಡಿತಾ

ಹುಟ್ಟೇ ಒಂದು ಮದ
ಸಾವರಿತರೆ ಮದ ಸಾವುದು
ನಿತ್ಯ ಸತ್ಯದ ಗೊಡವೆ ಬೇಕೇ

ಅಲುಗಿಗೆ ಸವರಿದ ತುಪ್ಪ
ಮೂಗಿಗೆ ರುಚಿ ನಾಲಿಗೆಗೆ ಅರುಚಿ

ಕಡಲಾಳ ಅಳೆಯಲು ಮುಳುಗಿರುವೆ
ಮೇಲೇಳದೆ ಅಳೆಯೆ ಆಳ
ಆಳ ಅಳೆದರೆ ಮೇಲೇರಲಾರೆ

ಹೀಗೆ ಬಂದು ಹಾಗೆ ಹೋಗುವುದೇ ಈ ಜೀವ
ಯಾವುದಕ್ಕೂ ಯಾವ ಉದ್ದೇಶವೂ ಇಲ್ಲ

ಸಾಯುವುದು ಇಂದು
ಅಳುವುದು ನಾಳೆಯೇ

ತಳ ಕಾಣದ ಬಾವಿಯಲಿ
ಸೇದಿದಷ್ಟೂ ನೀರು

ಊರ ಬೀದಿಯಲಿ ಆಡುತ್ತಾ
ಹಾಡುತ್ತಾ ಅಲೆದಾಡುವ
ತಥಾಗತ ನಾನಲ್ಲವೇ?

ನನಗೇಕೆ ಈ ಗೊಡವೆ
ನಾನುಂಟು ನನ್ನ ಬದುಕುಂಟು.

Previous post ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
Next post ಎರವಲು ಮನೆ…
ಎರವಲು ಮನೆ…

Related Posts

ಮಣ್ಣಿನ ಹೃದಯದಲಿ
Share:
Poems

ಮಣ್ಣಿನ ಹೃದಯದಲಿ

September 13, 2025 ಜಬೀವುಲ್ಲಾ ಎಂ.ಅಸದ್
ಅಳಿದ ಮೇಲೆ ಉಳಿಯುವುದೇನು? ಕೇವಲ ಕುರುಹು ಅಷ್ಟೇ! ಗಾಳಿ ಬೀಸಿದಾಗ ಎಲೆ ಉದುರಿದ ಹಾಗೇ ಕಾಲ ಉರುಳುವ ಬಗೆ ಇರುಳ ಕಣ್ಣಿನಾಗಸದಿ ಕನಸು ನಾವೆಯಾಗಿ ತೇಲುವುದು ಚುಚ್ಚುವ ಮುಳ್ಳುಗಳ...
ಆಗು ಕನ್ನಡಿಯಂತೆ…
Share:
Poems

ಆಗು ಕನ್ನಡಿಯಂತೆ…

September 13, 2025 ಕೆ.ಆರ್ ಮಂಗಳಾ
ಗ್ರಹಿಸು ಸಂಗ್ರಹಿಸಬೇಡ ಏನನ್ನೂ… ಕಂಡದ್ದು ಕೇಳಿದ್ದು ಮೂಸಿದ್ದು ಮುಟ್ಟಿದ್ದು ಅನುಭವಿಸಿದ್ದು ಓದಿದ್ದು ಕೂಡ… ತೂರಿಹೋಗಲಿ ಅವಿತ ವಾಸನೆಗಳೆಲ್ಲಾ ಮುಗಿಬಿದ್ದು ಬರುವ...

Comments 2

  1. Jayaraj Unakal
    Aug 16, 2023 Reply

    ಸಾವರಿತರೆ ಹುಟ್ಟಿನ ಮದ ಸಾಯುವುದು… ಬ್ಯೂಟಿಫುಲ್ ಸಾಲುಗಳು.

  2. Gangadhara Koppal
    Aug 25, 2023 Reply

    ತಳ ಕಾಣದ ಬಾವಿಯಲಿ
    ಸೇದಿದಷ್ಟೂ ನೀರು- wonderful.

Leave a Reply to Gangadhara Koppal Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
ಆಫ್ರಿಕಾದ ಸೂರ್ಯ
ಆಫ್ರಿಕಾದ ಸೂರ್ಯ
December 13, 2024
Copyright © 2025 Bayalu