Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ನಾನು… ನನ್ನದು
Share:
Poems

ನಾನು… ನನ್ನದು

July 4, 2021 ಜ್ಯೋತಿಲಿಂಗಪ್ಪ
ಅಪ್ಪ ತನ್ನೆಲ್ಲಾ ಆಸೆಗಳ ಸಾಕಿಕೊಂಡೇ ಮಗನ ಬೆಳೆಸಿದ ಮಗ ತನ್ನೆಲ್ಲಾ ಆಸೆ ಇಟ್ಟುಕೊಂಡೇ ಮಗನ ಸಾಕಿದ ಅಪ್ಪನ ಸಾವಿನ ನೆರಳು ಮಗನನು ಮುಟ್ಟದೇ… ಈ ಕತ್ತಲಲಿ ಒಬ್ಬನೇ ಹೋಗುವಾಗ...
ಆಗು ಕನ್ನಡಿಯಂತೆ…
Share:
Poems

ಆಗು ಕನ್ನಡಿಯಂತೆ…

September 13, 2025 ಕೆ.ಆರ್ ಮಂಗಳಾ
ಗ್ರಹಿಸು ಸಂಗ್ರಹಿಸಬೇಡ ಏನನ್ನೂ… ಕಂಡದ್ದು ಕೇಳಿದ್ದು ಮೂಸಿದ್ದು ಮುಟ್ಟಿದ್ದು ಅನುಭವಿಸಿದ್ದು ಓದಿದ್ದು ಕೂಡ… ತೂರಿಹೋಗಲಿ ಅವಿತ ವಾಸನೆಗಳೆಲ್ಲಾ ಮುಗಿಬಿದ್ದು ಬರುವ...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
November 9, 2021
ಬೆಳಕು ನುಂಗಿದ ಕತ್ತಲು
ಬೆಳಕು ನುಂಗಿದ ಕತ್ತಲು
December 9, 2025
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ಹಾಯ್ಕು
ಹಾಯ್ಕು
September 6, 2023
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
Copyright © 2026 Bayalu