Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ಗಡಿಯಲ್ಲಿ ನಿಂತು…
Share:
Poems

ಗಡಿಯಲ್ಲಿ ನಿಂತು…

May 6, 2021 ಜ್ಯೋತಿಲಿಂಗಪ್ಪ
ಈ ಬಯಲಲಿ ಕುಳಿತು ಹಿಂದಣ ಹೆಜ್ಜೆಗಳ ಎಣಿಸುತಿರುವೆ ಖಾಲಿ ಮುಖವಿಲ್ಲದ ನಾಳೆಗಳು ಮುಖವಾಡದ ನಿನ್ನೆಗಳು ಮುಖಾಮುಖಿ ಯ ಇಂದು ಈ ಅರಳಿದ ಅರಳೆ ರಾಟೆಯಲಿ ಸಿಲುಕಿ ನೂಲು ಹಾಸು ಹೊಕ್ಕು...
ಬರಿದಾಗುವ ಬೆರಗು
Share:
Poems

ಬರಿದಾಗುವ ಬೆರಗು

February 6, 2025 ಜಬೀವುಲ್ಲಾ ಎಂ.ಅಸದ್
ನಿಂತಲ್ಲೇ ಬಯಲು ಕೊನೆಗೊಳ್ಳದು ಗೆಳೆಯ ನಡೆಯಬೇಕು ನೀನೇ ಖುದ್ದು ಭವದ ಬೇಲಿಗಳ ದಾಟುತ್ತ ಸಾವಿರ ಹೆಜ್ಜೆಗಳ ಮಿಡಿದು ಈ ಸಮಯ ಜಗ ಹುಚ್ಚನೆಂದರೂ ಸರಿಯೇ ಹತ್ತು ಮುಳ್ಳುಗಳ ಮಧ್ಯೆ...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ತತ್ವಪದಕಾರರ  ಸಾಮರಸ್ಯ ಲೋಕ
ತತ್ವಪದಕಾರರ ಸಾಮರಸ್ಯ ಲೋಕ
September 6, 2023
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
June 12, 2025
ಮಣ್ಣಿನ ಹೃದಯದಲಿ
ಮಣ್ಣಿನ ಹೃದಯದಲಿ
September 13, 2025
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
April 29, 2018
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
Copyright © 2025 Bayalu