Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ಗೆರೆ ಎಳೆಯದೆ…
Share:
Poems

ಗೆರೆ ಎಳೆಯದೆ…

October 13, 2022 ಜ್ಯೋತಿಲಿಂಗಪ್ಪ
ನೀನು ಕೂಗುವ ತನಕ ನನ್ನ ಕಿವಿಯಲಿ ಸದ್ದಿರಲಿಲ್ಲ ನನ್ನ ಸದ್ದಲಿ ನಿನ್ನ ಕಿವಿಯು ತೆರೆಯಲಿಲ್ಲ ನನ್ನ ನಿನ್ನ ಪ್ರತಿಷ್ಠೆ ಕಣ್ಣಲಿ ಬೆಳಕಾಗಲಿಲ್ಲ ಈ ಗಾಯಕೆ ಮುಲಾಮು ನಿನ್ನಿಂದ...
ಹುಡುಕಾಟ
Share:
Poems

ಹುಡುಕಾಟ

July 21, 2024 ಜ್ಯೋತಿಲಿಂಗಪ್ಪ
ಈ ಹುಡುಕಾಟ ಒಂದು ಹುಡುಗಾಟಿಕೆ ಯಾರು ಏನನು ಏತಕಾಗಿ ಹುಡುಕುವುದು ಇರುವುದ ಹೇಳಲಾರರು ಕಂಡುದ ಕಾಣಲಾರರು ಇಲ್ಲಿಂದ ಆಚೆಯದು ಕನಸು ಅಲ್ಲಿಂದ ಈಚೆಯದೂ ಕನಸು ಕನಸಿನ ಆಚೆ ಈಚೆಯೂ ಕನಸು...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
ಮನಸ್ಸು
ಮನಸ್ಸು
September 7, 2020
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
November 9, 2021
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಗುರುವೆಂಬೋ ಬೆಳಗು…
ಗುರುವೆಂಬೋ ಬೆಳಗು…
February 6, 2025
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ನನ್ನ ಶರಣರು…
ನನ್ನ ಶರಣರು…
April 9, 2021
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
Copyright © 2025 Bayalu