Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ಬೆಳಕು ನುಂಗಿದ ಕತ್ತಲು
Share:
Poems

ಬೆಳಕು ನುಂಗಿದ ಕತ್ತಲು

December 9, 2025 ಜಬೀವುಲ್ಲಾ ಎಂ.ಅಸದ್
ಬೂದಿ ಮುಚ್ಚಿದ ಮುಗಿಲು ಹರಿದ ಗಾಳಿ ಅಲೆಗಳಿಗೆ ನೆನೆದು ನೆಲದ ಬಾಗಿಲು ತೆರೆದು ತೋರಿ ಬಯಲು ಮುರಿದ ಕೈ ಕುಂಟುವ ಕಾಲು ನಾಲಿಗೆ ಚಾಚಿದ ಬಯಕೆ ನೂರು ನೋಡು… ನೋಡು…...
ಬೆಳಕಲಿ ದೀಪ
Share:
Poems

ಬೆಳಕಲಿ ದೀಪ

December 8, 2021 ಜ್ಯೋತಿಲಿಂಗಪ್ಪ
ಅಕಾಲ; ಹಗಲು ಕನಸು ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ.. ಈ ಜ್ಞಾನದ ಕೇಡು ನನಗೆ ಕಣ್ಣಲ್ಲಿ ಕತ್ತಲಿರಿಸಿದೆ ಬೆಳಕಲಿ ದೀಪ...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೋಟದ ಕೂಟ…
ನೋಟದ ಕೂಟ…
May 10, 2023
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
June 17, 2020
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
Copyright © 2026 Bayalu