Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ಗುರುವೆಂಬೋ ಬೆಳಗು…
Share:
Poems

ಗುರುವೆಂಬೋ ಬೆಳಗು…

February 6, 2025 ಕೆ.ಆರ್ ಮಂಗಳಾ
ಒಳಗಿರುವುದೆಲ್ಲವೂ ಕೂಡಿಸಿಟ್ಟುಕೊಂಡದ್ದೇ ಬುದ್ಧಿ ಬಲಿತಾಗಿನಿಂದ ಗೊತ್ತಿದ್ದೋ… ಇಲ್ಲದೆಯೋ ನನಗೆ ನೆನಪಿದೆ ಕಂಡದ್ದು ಉಂಡದ್ದು ಮುಟ್ಟಿದ್ದು ಮೂಸಿದ್ದು ತಟ್ಟಿದ್ದು ಸೆಳೆದದ್ದು...
ಅಪ್ಪನಿಲ್ಲದ ಮನೆ
Share:
Poems

ಅಪ್ಪನಿಲ್ಲದ ಮನೆ

January 10, 2021 ಕೆ.ಆರ್ ಮಂಗಳಾ
ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹುಲಿ ಸವಾರಿ…
ಹುಲಿ ಸವಾರಿ…
June 10, 2023
ಕಂಡದ್ದು- ಕಾಣದ್ದು
ಕಂಡದ್ದು- ಕಾಣದ್ದು
July 10, 2025
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
ನಾನೆಂಬುದ ಅಳಿದು…
ನಾನೆಂಬುದ ಅಳಿದು…
April 6, 2023
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ಕೇಳಿಸಿತೇ?
ಕೇಳಿಸಿತೇ?
April 6, 2024
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ಎರಡು ಎಲ್ಲಿ?
ಎರಡು ಎಲ್ಲಿ?
October 5, 2021
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ತುತ್ತೂರಿ…
ತುತ್ತೂರಿ…
June 10, 2023
Copyright © 2026 Bayalu