Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...
ಪ್ರೇಮ ಮತ್ತು ದ್ವೇಷ
Share:
Poems

ಪ್ರೇಮ ಮತ್ತು ದ್ವೇಷ

July 10, 2025 ಜಬೀವುಲ್ಲಾ ಎಂ.ಅಸದ್
ಹಾರುವುದಾದರೂ ಎಲ್ಲಿಗೆ? ರೆಕ್ಕೆ ಇಲ್ಲದ ಹಕ್ಕಿಗಳು ಹೇಗೆ? ಗಾಳಿ ಹಾರಿಸುವುದಿಲ್ಲ ನೆಲ ನಡೆಸುವುದಿಲ್ಲ ಜಲ ಈಜಿಸುವುದಿಲ್ಲ ಕಲಿಯಬೇಕು ತಂತಾನೆ ಎಲ್ಲಾ ಹಾಗೂ ಪ್ರೀತಿಸುವುದನ್ನು...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ಲಿಂಗಪೂಜೆ – ಜಂಗಮಸೇವೆ
ಲಿಂಗಪೂಜೆ – ಜಂಗಮಸೇವೆ
March 12, 2022
ತತ್ವಪದಕಾರರ  ಸಾಮರಸ್ಯ ಲೋಕ
ತತ್ವಪದಕಾರರ ಸಾಮರಸ್ಯ ಲೋಕ
September 6, 2023
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
October 21, 2024
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ಹುಡುಕಾಟ
ಹುಡುಕಾಟ
January 15, 2026
ಮಾಣಿಕ್ಯದ ದೀಪ್ತಿ
ಮಾಣಿಕ್ಯದ ದೀಪ್ತಿ
June 12, 2025
Copyright © 2026 Bayalu