Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ಅಪ್ಪನಿಲ್ಲದ ಮನೆ
Share:
Poems

ಅಪ್ಪನಿಲ್ಲದ ಮನೆ

January 10, 2021 ಕೆ.ಆರ್ ಮಂಗಳಾ
ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...
ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ಬರಿದಾಗುವ ಬೆರಗು
ಬರಿದಾಗುವ ಬೆರಗು
February 6, 2025
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಗುರುವಿನ ಸಂಸ್ಮರಣೆ
ಗುರುವಿನ ಸಂಸ್ಮರಣೆ
October 6, 2020
ಗುರುವಂದನೆ
ಗುರುವಂದನೆ
October 13, 2022
ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…
June 14, 2024
Copyright © 2026 Bayalu