Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ನನ್ನ ಶರಣರು…
Share:
Poems

ನನ್ನ ಶರಣರು…

April 9, 2021 ಕೆ.ಆರ್ ಮಂಗಳಾ
ನನ್ನ ಶರಣರು ಅವರು- ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...
ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave a Reply to ರವೀಂದ್ರ ಸುಂಕಾಪುರ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಗುರುಪಥ
ಗುರುಪಥ
January 4, 2020
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
April 29, 2018
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
January 8, 2023
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ಶಿವಯೋಗ
ಶಿವಯೋಗ
July 4, 2021
Copyright © 2026 Bayalu