Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ಗುರುವೆಂಬೋ ಬೆಳಗು…
Share:
Poems

ಗುರುವೆಂಬೋ ಬೆಳಗು…

February 6, 2025 ಕೆ.ಆರ್ ಮಂಗಳಾ
ಒಳಗಿರುವುದೆಲ್ಲವೂ ಕೂಡಿಸಿಟ್ಟುಕೊಂಡದ್ದೇ ಬುದ್ಧಿ ಬಲಿತಾಗಿನಿಂದ ಗೊತ್ತಿದ್ದೋ… ಇಲ್ಲದೆಯೋ ನನಗೆ ನೆನಪಿದೆ ಕಂಡದ್ದು ಉಂಡದ್ದು ಮುಟ್ಟಿದ್ದು ಮೂಸಿದ್ದು ತಟ್ಟಿದ್ದು ಸೆಳೆದದ್ದು...
ಭಾರ
Share:
Poems

ಭಾರ

October 6, 2020 ಕೆ.ಆರ್ ಮಂಗಳಾ
ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave a Reply to ರವೀಂದ್ರ ಸುಂಕಾಪುರ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಈ  ದಾರಿ…
ಈ ದಾರಿ…
May 10, 2023
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
April 6, 2024
ನಾನು ಯಾರು? ಎಂಬ ಆಳ-ನಿರಾಳ-5
ನಾನು ಯಾರು? ಎಂಬ ಆಳ-ನಿರಾಳ-5
August 2, 2020
ನನ್ನ ಬುದ್ಧ ಮಹಾಗುರು
ನನ್ನ ಬುದ್ಧ ಮಹಾಗುರು
January 4, 2020
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಪೊರೆವ ದನಿ…
ಪೊರೆವ ದನಿ…
August 11, 2025
ಹೀಗೊಂದು ಸಂವಾದ…
ಹೀಗೊಂದು ಸಂವಾದ…
April 6, 2023
Copyright © 2026 Bayalu