Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಾವಿನ ಅರಿವೆ ಕಳಚಿ!
Share:
Poems September 14, 2024 ಜಬೀವುಲ್ಲಾ ಎಂ.ಅಸದ್

ಸಾವಿನ ಅರಿವೆ ಕಳಚಿ!

ತೆರೆದ ಬೆಂಕಿಯ ಕಣ್ಣಲಿ
ತಾವರೆಯ ಪ್ರತಿಬಿಂಬ
ಕತ್ತಲೆ ಬೆಳಕಿನ ನಡುವಿನ ಯುದ್ಧ
ಮುಗುಳ್ನಕ್ಕ ಬುದ್ಧ!

ಕಟ್ಟಿದ ಸೇತುವೆ ಬಳಸಿದ ಲತೆ
ಚಿಗುರಿದ ಎಲೆಎಲೆಯ ತುಂಬಾ
ಇಬ್ಬನಿಯ ಕಲರವ
ಧ್ಯಾನವಾಯಿತು ಭಂಗ!

ನೀಲಮೆಯ ಈಜಿ
ಮರಳಿದೆ ರೆಕ್ಕೆ ಸಂಕುಲ
ಕಡಲ ದಂಡೆಯಲಿ ಗೂಡು ಕಟ್ಟಿ
ಹುಟ್ಟಿತು ಸ್ಥಾವರ!

ದಿಗಂತದ ಬುಟ್ಟಿಯಲಿ
ಹಣ್ಣಾಗಿ ನೇಸರ
ನಾಳೆಗೆ ಮತ್ತೆ ಹುಟ್ಟುವನು
ಸಾವಿನ ಅರಿವೆ ಕಳಚಿ!

Previous post ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
Next post ಹಣತೆ ಸಾಕು
ಹಣತೆ ಸಾಕು

Related Posts

ತುತ್ತೂರಿ…
Share:
Poems

ತುತ್ತೂರಿ…

June 10, 2023 ಕೆ.ಆರ್ ಮಂಗಳಾ
ತುತ್ತೂರಿ ತುತ್ತೂರಿ ಯಾಕೆ ಇಂತಹ ಪಿತೂರಿ? ಯಾವುದೇ ಮಾತಲೂ ನಿನ್ನದೇ ರಾಗ ಯಾವುದೇ ಭಾವಕೂ ನಿನ್ನದೇ ತಾಳ ಬಾಯಿಬಿಟ್ಟರೂ ನಿನ್ನದೇ ಗಾನ ಮೌನದಲಿದ್ದರೂ ನಿನ್ನದೇ ಧ್ಯಾನ...
ಭಾರ
Share:
Poems

ಭಾರ

October 6, 2020 ಕೆ.ಆರ್ ಮಂಗಳಾ
ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...

Comments 4

  1. ಮಧು ಬಿ.ಎನ್.
    Sep 17, 2024 Reply

    ಜಬೀವುಲ್ಲಾ ರವರ ‘ ಸಾವಿನ ಅರಿವೆ ಕಳಚಿ…’ ಕವಿತೆ ಇತ್ತೀಚೆಗೆ ನಾನು ಆಸ್ವಾದಿಸಿದ ಅತ್ಯುತ್ತಮ ಕವಿತೆ. ಬಳಸಿಕೊಂಡ ರೂಪಕಗಳು ಕೂಡಾ ನವನವೀನ. ಧನ್ಯವಾದಗಳು.

    • Zabiulla M Asad
      Sep 19, 2024 Reply

      ಧನ್ಯವಾದಗಳು ಸರ್ 🙏

  2. ಗಂಗಾಧರ ಜವಳೂರು
    Sep 19, 2024 Reply

    ‘ಕಡಲ ದಂಡೆಯಲಿ ಗೂಡು ಕಟ್ಟಿ
    ಹುಟ್ಟಿತು ಸ್ಥಾವರ!’… ತುಂಬಾ ಚೆನ್ನಾಗಿದೆ ಸರ್.

  3. Harsha, Raichur
    Sep 22, 2024 Reply

    ಕತ್ತಲೆ- ಬೆಳಗಿನ ನಡುವಿನ ಯುದ್ಧದಲ್ಲಿ ಬಿದ್ದವರು ನಾವಲ್ಲವೇ? ಅದಕ್ಕೇ ಬುದ್ಧ ನಕ್ಕಿದ್ದು… ನಮ್ಮ ಮತಿಹೀನತೆಯನ್ನು ಕಂಡು…..

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
ಪ್ರಭುವಿನ ಗುರು ಅನಿಮಿಷ -3
ಪ್ರಭುವಿನ ಗುರು ಅನಿಮಿಷ -3
October 21, 2024
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
ಶಿವನ ಕುದುರೆ…
ಶಿವನ ಕುದುರೆ…
May 1, 2019
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
Copyright © 2026 Bayalu