Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಾವಿನ ಅರಿವೆ ಕಳಚಿ!
Share:
Poems September 14, 2024 ಜಬೀವುಲ್ಲಾ ಎಂ.ಅಸದ್

ಸಾವಿನ ಅರಿವೆ ಕಳಚಿ!

ತೆರೆದ ಬೆಂಕಿಯ ಕಣ್ಣಲಿ
ತಾವರೆಯ ಪ್ರತಿಬಿಂಬ
ಕತ್ತಲೆ ಬೆಳಕಿನ ನಡುವಿನ ಯುದ್ಧ
ಮುಗುಳ್ನಕ್ಕ ಬುದ್ಧ!

ಕಟ್ಟಿದ ಸೇತುವೆ ಬಳಸಿದ ಲತೆ
ಚಿಗುರಿದ ಎಲೆಎಲೆಯ ತುಂಬಾ
ಇಬ್ಬನಿಯ ಕಲರವ
ಧ್ಯಾನವಾಯಿತು ಭಂಗ!

ನೀಲಮೆಯ ಈಜಿ
ಮರಳಿದೆ ರೆಕ್ಕೆ ಸಂಕುಲ
ಕಡಲ ದಂಡೆಯಲಿ ಗೂಡು ಕಟ್ಟಿ
ಹುಟ್ಟಿತು ಸ್ಥಾವರ!

ದಿಗಂತದ ಬುಟ್ಟಿಯಲಿ
ಹಣ್ಣಾಗಿ ನೇಸರ
ನಾಳೆಗೆ ಮತ್ತೆ ಹುಟ್ಟುವನು
ಸಾವಿನ ಅರಿವೆ ಕಳಚಿ!

Previous post ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
Next post ಹಣತೆ ಸಾಕು
ಹಣತೆ ಸಾಕು

Related Posts

ಪೊರೆವ ದನಿ…
Share:
Poems

ಪೊರೆವ ದನಿ…

August 11, 2025 ಕೆ.ಆರ್ ಮಂಗಳಾ
ಮೈಯೆಲ್ಲಾ ಕಿವಿಯಾಗಿ ಮನವೆಲ್ಲಾ ಕಣ್ಣಾಗಿ ಕೇಳಿಸಿಕೊಂಡೆನಯ್ಯಾ ನೀನಾಡಿದ ಒಂದೊಂದು ನುಡಿಯ ಮರೆತು ಹೋಗದಂತೆ ನಾಲಿಗೆಗೆ ಮಂತ್ರವಾಗಿಸಿದೆ ಜಾರಿಹೋಗದಂತೆ ಜೋಪಾನದಿ...
ಕನ್ನಡಿ ನಂಟು
Share:
Poems

ಕನ್ನಡಿ ನಂಟು

October 10, 2023 ಜ್ಯೋತಿಲಿಂಗಪ್ಪ
ಮಾಳಿಗೆ ಮನೆ ಮನೆಯೊಳಗಣ ಕತ್ತಲಿಗೆ ಬಯಲೊಳಗೊಂದು ಕನ್ನಡಿ ಕಿಲಾಡಿ ಬೆಳಕು ಕಿಂಡಿಯಲಿ ಹರಿದು ಒಳಗು ಎಲ್ಲಾ ಬೆಳಗು ಕಟ್ಟೆಯಲಿ ಕುಳಿತು ಅಜ್ಜಾ ಮೊಮ್ಮಗನ ಈ ಕನ್ನಡೀ ಕಿಲಾ ಡೀ ಆಟಾ...

Comments 4

  1. ಮಧು ಬಿ.ಎನ್.
    Sep 17, 2024 Reply

    ಜಬೀವುಲ್ಲಾ ರವರ ‘ ಸಾವಿನ ಅರಿವೆ ಕಳಚಿ…’ ಕವಿತೆ ಇತ್ತೀಚೆಗೆ ನಾನು ಆಸ್ವಾದಿಸಿದ ಅತ್ಯುತ್ತಮ ಕವಿತೆ. ಬಳಸಿಕೊಂಡ ರೂಪಕಗಳು ಕೂಡಾ ನವನವೀನ. ಧನ್ಯವಾದಗಳು.

    • Zabiulla M Asad
      Sep 19, 2024 Reply

      ಧನ್ಯವಾದಗಳು ಸರ್ 🙏

  2. ಗಂಗಾಧರ ಜವಳೂರು
    Sep 19, 2024 Reply

    ‘ಕಡಲ ದಂಡೆಯಲಿ ಗೂಡು ಕಟ್ಟಿ
    ಹುಟ್ಟಿತು ಸ್ಥಾವರ!’… ತುಂಬಾ ಚೆನ್ನಾಗಿದೆ ಸರ್.

  3. Harsha, Raichur
    Sep 22, 2024 Reply

    ಕತ್ತಲೆ- ಬೆಳಗಿನ ನಡುವಿನ ಯುದ್ಧದಲ್ಲಿ ಬಿದ್ದವರು ನಾವಲ್ಲವೇ? ಅದಕ್ಕೇ ಬುದ್ಧ ನಕ್ಕಿದ್ದು… ನಮ್ಮ ಮತಿಹೀನತೆಯನ್ನು ಕಂಡು…..

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ಒಂದಷ್ಟು ಸರಳ ಸಲಹೆಗಳು…
ಒಂದಷ್ಟು ಸರಳ ಸಲಹೆಗಳು…
June 10, 2023
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಸಂತೆಯ ಸಂತ
ಸಂತೆಯ ಸಂತ
September 7, 2020
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
ಮಹಾಮನೆಯ ಕಟ್ಟಿದ ಬಸವಣ್ಣ
ಮಹಾಮನೆಯ ಕಟ್ಟಿದ ಬಸವಣ್ಣ
December 8, 2021
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ವೀರದಾಸಮ್ಮನ ಸಹಜಾಮನಸ್ಕ ಯೋಗ
ವೀರದಾಸಮ್ಮನ ಸಹಜಾಮನಸ್ಕ ಯೋಗ
October 21, 2024
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
Copyright © 2026 Bayalu