Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಾವಿನ ಅರಿವೆ ಕಳಚಿ!
Share:
Poems September 14, 2024 ಜಬೀವುಲ್ಲಾ ಎಂ.ಅಸದ್

ಸಾವಿನ ಅರಿವೆ ಕಳಚಿ!

ತೆರೆದ ಬೆಂಕಿಯ ಕಣ್ಣಲಿ
ತಾವರೆಯ ಪ್ರತಿಬಿಂಬ
ಕತ್ತಲೆ ಬೆಳಕಿನ ನಡುವಿನ ಯುದ್ಧ
ಮುಗುಳ್ನಕ್ಕ ಬುದ್ಧ!

ಕಟ್ಟಿದ ಸೇತುವೆ ಬಳಸಿದ ಲತೆ
ಚಿಗುರಿದ ಎಲೆಎಲೆಯ ತುಂಬಾ
ಇಬ್ಬನಿಯ ಕಲರವ
ಧ್ಯಾನವಾಯಿತು ಭಂಗ!

ನೀಲಮೆಯ ಈಜಿ
ಮರಳಿದೆ ರೆಕ್ಕೆ ಸಂಕುಲ
ಕಡಲ ದಂಡೆಯಲಿ ಗೂಡು ಕಟ್ಟಿ
ಹುಟ್ಟಿತು ಸ್ಥಾವರ!

ದಿಗಂತದ ಬುಟ್ಟಿಯಲಿ
ಹಣ್ಣಾಗಿ ನೇಸರ
ನಾಳೆಗೆ ಮತ್ತೆ ಹುಟ್ಟುವನು
ಸಾವಿನ ಅರಿವೆ ಕಳಚಿ!

Previous post ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
Next post ಹಣತೆ ಸಾಕು
ಹಣತೆ ಸಾಕು

Related Posts

ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...
ಹಾದಿಯ ಹಣತೆ…
Share:
Poems

ಹಾದಿಯ ಹಣತೆ…

June 12, 2025 ಕೆ.ಆರ್ ಮಂಗಳಾ
ಕೈಯಲಿ ಹಿಡಿದು ಅಲೆಯುತಲಿದ್ದೆ ಕಣ್ಣಿಗೊತ್ತಿಕೊಂಡು ಕರಗುತಲಿದ್ದೆ ಎದೆಗವುಚಿಕೊಂಡು ಮುದ್ದಾಡುತಲಿದ್ದೆ ತಲೆಯ ಮೇಲೆ ಹೊತ್ತು ಬೀಗುತಲಿದ್ದೆ… ವಚನ ರಾಶಿಯಲಿ ಅರಸುತಲಿದ್ದೆ ಹಿರಿಯರ...

Comments 4

  1. ಮಧು ಬಿ.ಎನ್.
    Sep 17, 2024 Reply

    ಜಬೀವುಲ್ಲಾ ರವರ ‘ ಸಾವಿನ ಅರಿವೆ ಕಳಚಿ…’ ಕವಿತೆ ಇತ್ತೀಚೆಗೆ ನಾನು ಆಸ್ವಾದಿಸಿದ ಅತ್ಯುತ್ತಮ ಕವಿತೆ. ಬಳಸಿಕೊಂಡ ರೂಪಕಗಳು ಕೂಡಾ ನವನವೀನ. ಧನ್ಯವಾದಗಳು.

    • Zabiulla M Asad
      Sep 19, 2024 Reply

      ಧನ್ಯವಾದಗಳು ಸರ್ 🙏

  2. ಗಂಗಾಧರ ಜವಳೂರು
    Sep 19, 2024 Reply

    ‘ಕಡಲ ದಂಡೆಯಲಿ ಗೂಡು ಕಟ್ಟಿ
    ಹುಟ್ಟಿತು ಸ್ಥಾವರ!’… ತುಂಬಾ ಚೆನ್ನಾಗಿದೆ ಸರ್.

  3. Harsha, Raichur
    Sep 22, 2024 Reply

    ಕತ್ತಲೆ- ಬೆಳಗಿನ ನಡುವಿನ ಯುದ್ಧದಲ್ಲಿ ಬಿದ್ದವರು ನಾವಲ್ಲವೇ? ಅದಕ್ಕೇ ಬುದ್ಧ ನಕ್ಕಿದ್ದು… ನಮ್ಮ ಮತಿಹೀನತೆಯನ್ನು ಕಂಡು…..

Leave a Reply to ಗಂಗಾಧರ ಜವಳೂರು Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನುಭವ ಮಂಟಪ
ಅನುಭವ ಮಂಟಪ
April 11, 2025
ತಮ್ಮೊಳಗಿರ್ದ ಮಹಾಘನವನರಿಯರು
ತಮ್ಮೊಳಗಿರ್ದ ಮಹಾಘನವನರಿಯರು
May 8, 2024
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
October 21, 2024
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
July 10, 2023
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
August 6, 2022
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
Copyright © 2025 Bayalu