Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸುಮ್ಮನೆ ಇರು
Share:
Poems December 6, 2020 ಜ್ಯೋತಿಲಿಂಗಪ್ಪ

ಸುಮ್ಮನೆ ಇರು

ನಾನು
ನೋಡಿದ್ದೇನು ಕೇಳಿದ್ದೇನು
ಬಿಡು
ನಾನಿರುವುದೇ ಹೀಗೆ ನೋಡೆ
ಕೇಳೆ
ಕಣ್ಣ ಕೊಳೆ ಕಿವಿಯ ಕಸ
ತೊಳೆ
ಇರುವೆ ಇರುವ ಹಾಗೆ

ನಿನ್ನ
ಬೆಳಕಲಿ ನನ್ನ ನೆಳಲ ತುಂಬದಿರು
ಕೇಡು
ನನದಲ್ಲ ನಿನದು ನನಗಾವ
ಸೋಲೂ
ಗೆಲುವೂ ಇಲ್ಲ

ಆ
ಜೇಡನ
ಬಲೆಯಲಿ ಸಿಲುಕಿರುವ
ಕಪ್ಪೆ
ಕಾಲುಗಳ ಬಿಡಿಸುವ ಜೇಡ
ನೋಡು
ತನದಲ್ಲದುದ ತಾನೆಂದೂ ತಿನದು
ಅರಿವು
ತನ್ನೊಳಗಲ್ಲದೆ ಅನ್ಯದೊಳಿಲ್ಲ
ತೋರದು
ಅಡಗದು ಕಂಡೀತೇ ಮೂಗಿನ
ತುದಿ
ಸುಮ್ಮನೆ ಇರು.

Previous post ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
Next post ದಾರಿ ಬಿಡಿ…
ದಾರಿ ಬಿಡಿ…

Related Posts

ಬೆಂಕಿಯೊಳಗಣ ಬೆಳಕು
Share:
Poems

ಬೆಂಕಿಯೊಳಗಣ ಬೆಳಕು

June 12, 2025 ಜ್ಯೋತಿಲಿಂಗಪ್ಪ
ನಿಜದ ಮುಖವ ಬಲ್ಲೆಯಾ ಅವರ ಮುಖವ ಇವರು ನೋಡುವುದು ಇವರ ಮುಖವ ಅವರು ನೋಡುವುದು ಅವರವರ ಮುಖವ ಅವರರಿಯರು ಇಚ್ಛೆಯನರಿದು ಮಾತಾಡಿದರೆ ಮೆಚ್ಚುಗೆ ಹನಿ ಹನಿ ಹರಿದು ಹಳ್ಳ ಹಳ್ಳ ಹಳ್ಳ...
ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?
October 21, 2024
ಅಮುಗೆ ರಾಯಮ್ಮ- ಜೀವನ ವೃತ್ತಾಂತ
ಅಮುಗೆ ರಾಯಮ್ಮ- ಜೀವನ ವೃತ್ತಾಂತ
September 10, 2022
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
April 11, 2025
ವಚನಗಳಲ್ಲಿ ಖಗೋಳ ವಿಜ್ಞಾನ
ವಚನಗಳಲ್ಲಿ ಖಗೋಳ ವಿಜ್ಞಾನ
September 7, 2020
Copyright © 2026 Bayalu