Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸುಮ್ಮನೆ ಇರು
Share:
Poems December 6, 2020 ಜ್ಯೋತಿಲಿಂಗಪ್ಪ

ಸುಮ್ಮನೆ ಇರು

ನಾನು
ನೋಡಿದ್ದೇನು ಕೇಳಿದ್ದೇನು
ಬಿಡು
ನಾನಿರುವುದೇ ಹೀಗೆ ನೋಡೆ
ಕೇಳೆ
ಕಣ್ಣ ಕೊಳೆ ಕಿವಿಯ ಕಸ
ತೊಳೆ
ಇರುವೆ ಇರುವ ಹಾಗೆ

ನಿನ್ನ
ಬೆಳಕಲಿ ನನ್ನ ನೆಳಲ ತುಂಬದಿರು
ಕೇಡು
ನನದಲ್ಲ ನಿನದು ನನಗಾವ
ಸೋಲೂ
ಗೆಲುವೂ ಇಲ್ಲ

ಆ
ಜೇಡನ
ಬಲೆಯಲಿ ಸಿಲುಕಿರುವ
ಕಪ್ಪೆ
ಕಾಲುಗಳ ಬಿಡಿಸುವ ಜೇಡ
ನೋಡು
ತನದಲ್ಲದುದ ತಾನೆಂದೂ ತಿನದು
ಅರಿವು
ತನ್ನೊಳಗಲ್ಲದೆ ಅನ್ಯದೊಳಿಲ್ಲ
ತೋರದು
ಅಡಗದು ಕಂಡೀತೇ ಮೂಗಿನ
ತುದಿ
ಸುಮ್ಮನೆ ಇರು.

Previous post ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
Next post ದಾರಿ ಬಿಡಿ…
ದಾರಿ ಬಿಡಿ…

Related Posts

ಆಸರೆ
Share:
Poems

ಆಸರೆ

August 6, 2022 ಜ್ಯೋತಿಲಿಂಗಪ್ಪ
ಅರಿವಿನ ಮನೆಯ ಮುಂದೆ ನಿಂತು ಭಿಕ್ಷೆ ಬೇಡುತಿರುವೆ ನಿಂತು ನೀಡುವರು ಯಾರು ಮನೆ ಖಾಲಿ ಅರಿಯದೆ ಅರಿವು ನಿಲ್ಲದು ಊರ ಹೊರಗೆ ನಿಂತು ಒಳಗೆ ಹೋಗುವ ದಾರಿ ಕೇಳುತಿರುವೆ ಹೇಳರು. ಗಾಳಿಯ...
ನೆಟ್ಟ ನಂಜು ಹಾಲೀಂಟದು
Share:
Poems

ನೆಟ್ಟ ನಂಜು ಹಾಲೀಂಟದು

June 5, 2021 Bayalu
ಯಾರ ಮನೆ ಯಾರ ತೆನೆ ಯಾರ ಅನ್ನ ಯಾರ ಚಿನ್ನ ಸಾವಲಿ ಜೊತೆ ಬರಲಿಹುದೆ ಕಟ್ಟಿ ಒಯ್ಯಲಾಗುವುದೆ ಆ ಬಂಧು ಈ ಬಳಗ ಆ ಹಣವು ಈ ಎಣೆಯು ಕಟ್ಟು ಕಟ್ಟಿ ಇಟ್ಟ ಗಂಟು ಯಾರಿಗೊ ಹೋಗಲಿಕುಂಟು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮೈಯೆಲ್ಲಾ ಕಣ್ಣಾಗಿ (10)
ಮೈಯೆಲ್ಲಾ ಕಣ್ಣಾಗಿ (10)
September 13, 2025
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ನೋಟದ ಕೂಟ…
ನೋಟದ ಕೂಟ…
May 10, 2023
ಅಬದ್ಧ ಆರ್ಥಿಕತೆ
ಅಬದ್ಧ ಆರ್ಥಿಕತೆ
March 5, 2019
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
ನಿನ್ನೆ-ಇಂದು
ನಿನ್ನೆ-ಇಂದು
May 10, 2022
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಮರೆತೆ…
ಮರೆತೆ…
July 4, 2022
Copyright © 2026 Bayalu