Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸುಮ್ಮನೆ ಇರು
Share:
Poems December 6, 2020 ಜ್ಯೋತಿಲಿಂಗಪ್ಪ

ಸುಮ್ಮನೆ ಇರು

ನಾನು
ನೋಡಿದ್ದೇನು ಕೇಳಿದ್ದೇನು
ಬಿಡು
ನಾನಿರುವುದೇ ಹೀಗೆ ನೋಡೆ
ಕೇಳೆ
ಕಣ್ಣ ಕೊಳೆ ಕಿವಿಯ ಕಸ
ತೊಳೆ
ಇರುವೆ ಇರುವ ಹಾಗೆ

ನಿನ್ನ
ಬೆಳಕಲಿ ನನ್ನ ನೆಳಲ ತುಂಬದಿರು
ಕೇಡು
ನನದಲ್ಲ ನಿನದು ನನಗಾವ
ಸೋಲೂ
ಗೆಲುವೂ ಇಲ್ಲ

ಆ
ಜೇಡನ
ಬಲೆಯಲಿ ಸಿಲುಕಿರುವ
ಕಪ್ಪೆ
ಕಾಲುಗಳ ಬಿಡಿಸುವ ಜೇಡ
ನೋಡು
ತನದಲ್ಲದುದ ತಾನೆಂದೂ ತಿನದು
ಅರಿವು
ತನ್ನೊಳಗಲ್ಲದೆ ಅನ್ಯದೊಳಿಲ್ಲ
ತೋರದು
ಅಡಗದು ಕಂಡೀತೇ ಮೂಗಿನ
ತುದಿ
ಸುಮ್ಮನೆ ಇರು.

Previous post ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
Next post ದಾರಿ ಬಿಡಿ…
ದಾರಿ ಬಿಡಿ…

Related Posts

ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...
ಸಾವಿನ ಅರಿವೆ ಕಳಚಿ!
Share:
Poems

ಸಾವಿನ ಅರಿವೆ ಕಳಚಿ!

September 14, 2024 ಜಬೀವುಲ್ಲಾ ಎಂ.ಅಸದ್
ತೆರೆದ ಬೆಂಕಿಯ ಕಣ್ಣಲಿ ತಾವರೆಯ ಪ್ರತಿಬಿಂಬ ಕತ್ತಲೆ ಬೆಳಕಿನ ನಡುವಿನ ಯುದ್ಧ ಮುಗುಳ್ನಕ್ಕ ಬುದ್ಧ! ಕಟ್ಟಿದ ಸೇತುವೆ ಬಳಸಿದ ಲತೆ ಚಿಗುರಿದ ಎಲೆಎಲೆಯ ತುಂಬಾ ಇಬ್ಬನಿಯ ಕಲರವ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
April 9, 2021
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
ತತ್ವಪದಗಳ ಜಾಡು ಹಿಡಿದು…
ತತ್ವಪದಗಳ ಜಾಡು ಹಿಡಿದು…
October 6, 2020
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ಮನವೆಂಬ ಸರ್ಪ
ಮನವೆಂಬ ಸರ್ಪ
February 7, 2021
ಮಾಣಿಕ್ಯದ ದೀಪ್ತಿ
ಮಾಣಿಕ್ಯದ ದೀಪ್ತಿ
June 12, 2025
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
Copyright © 2026 Bayalu