Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸುಮ್ಮನೆ ಇರು
Share:
Poems December 6, 2020 ಜ್ಯೋತಿಲಿಂಗಪ್ಪ

ಸುಮ್ಮನೆ ಇರು

ನಾನು
ನೋಡಿದ್ದೇನು ಕೇಳಿದ್ದೇನು
ಬಿಡು
ನಾನಿರುವುದೇ ಹೀಗೆ ನೋಡೆ
ಕೇಳೆ
ಕಣ್ಣ ಕೊಳೆ ಕಿವಿಯ ಕಸ
ತೊಳೆ
ಇರುವೆ ಇರುವ ಹಾಗೆ

ನಿನ್ನ
ಬೆಳಕಲಿ ನನ್ನ ನೆಳಲ ತುಂಬದಿರು
ಕೇಡು
ನನದಲ್ಲ ನಿನದು ನನಗಾವ
ಸೋಲೂ
ಗೆಲುವೂ ಇಲ್ಲ

ಆ
ಜೇಡನ
ಬಲೆಯಲಿ ಸಿಲುಕಿರುವ
ಕಪ್ಪೆ
ಕಾಲುಗಳ ಬಿಡಿಸುವ ಜೇಡ
ನೋಡು
ತನದಲ್ಲದುದ ತಾನೆಂದೂ ತಿನದು
ಅರಿವು
ತನ್ನೊಳಗಲ್ಲದೆ ಅನ್ಯದೊಳಿಲ್ಲ
ತೋರದು
ಅಡಗದು ಕಂಡೀತೇ ಮೂಗಿನ
ತುದಿ
ಸುಮ್ಮನೆ ಇರು.

Previous post ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
Next post ದಾರಿ ಬಿಡಿ…
ದಾರಿ ಬಿಡಿ…

Related Posts

ಗುಟುಕು ಆಸೆ…
Share:
Poems

ಗುಟುಕು ಆಸೆ…

May 8, 2024 ಜ್ಯೋತಿಲಿಂಗಪ್ಪ
ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...
ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಹೀಗೊಂದು ತಲಪರಿಗೆ (ಭಾಗ-5)
ಹೀಗೊಂದು ತಲಪರಿಗೆ (ಭಾಗ-5)
December 8, 2021
ಈ ಕನ್ನಡಿ
ಈ ಕನ್ನಡಿ
March 6, 2024
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
June 12, 2025
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
Copyright © 2025 Bayalu