Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸುಮ್ಮನೆ ಇರು
Share:
Poems December 6, 2020 ಜ್ಯೋತಿಲಿಂಗಪ್ಪ

ಸುಮ್ಮನೆ ಇರು

ನಾನು
ನೋಡಿದ್ದೇನು ಕೇಳಿದ್ದೇನು
ಬಿಡು
ನಾನಿರುವುದೇ ಹೀಗೆ ನೋಡೆ
ಕೇಳೆ
ಕಣ್ಣ ಕೊಳೆ ಕಿವಿಯ ಕಸ
ತೊಳೆ
ಇರುವೆ ಇರುವ ಹಾಗೆ

ನಿನ್ನ
ಬೆಳಕಲಿ ನನ್ನ ನೆಳಲ ತುಂಬದಿರು
ಕೇಡು
ನನದಲ್ಲ ನಿನದು ನನಗಾವ
ಸೋಲೂ
ಗೆಲುವೂ ಇಲ್ಲ

ಆ
ಜೇಡನ
ಬಲೆಯಲಿ ಸಿಲುಕಿರುವ
ಕಪ್ಪೆ
ಕಾಲುಗಳ ಬಿಡಿಸುವ ಜೇಡ
ನೋಡು
ತನದಲ್ಲದುದ ತಾನೆಂದೂ ತಿನದು
ಅರಿವು
ತನ್ನೊಳಗಲ್ಲದೆ ಅನ್ಯದೊಳಿಲ್ಲ
ತೋರದು
ಅಡಗದು ಕಂಡೀತೇ ಮೂಗಿನ
ತುದಿ
ಸುಮ್ಮನೆ ಇರು.

Previous post ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
Next post ದಾರಿ ಬಿಡಿ…
ದಾರಿ ಬಿಡಿ…

Related Posts

ಇದ್ದಷ್ಟೇ…
Share:
Poems

ಇದ್ದಷ್ಟೇ…

January 10, 2021 ಜ್ಯೋತಿಲಿಂಗಪ್ಪ
ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ ಇರುವಷ್ಟು ಇರುವುದು ಇದ್ದ ಹಾಗೆ ಇರು ಕನಸು ಇದ್ದಾಗಷ್ಟೇ ಕನಸು ಇರುವುದು ಎಚ್ಚರಾದರೆ ಕನಸು ಕನವರಿಸುವುದು ಎಚ್ಚರಾಗು ಉದಯದ ಮೊದಲ...
ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ನನ್ನ ಬುದ್ಧ ಮಹಾಗುರು
ನನ್ನ ಬುದ್ಧ ಮಹಾಗುರು
January 4, 2020
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ಬೆಳಕು ನುಂಗಿದ ಕತ್ತಲು
ಬೆಳಕು ನುಂಗಿದ ಕತ್ತಲು
December 9, 2025
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
ವಿದ್ಯೆಯೊಳಗಣ ಅವಿದ್ಯೆ
ವಿದ್ಯೆಯೊಳಗಣ ಅವಿದ್ಯೆ
February 6, 2019
ಅಮುಗೆ ರಾಯಮ್ಮ- ಜೀವನ ವೃತ್ತಾಂತ
ಅಮುಗೆ ರಾಯಮ್ಮ- ಜೀವನ ವೃತ್ತಾಂತ
September 10, 2022
Copyright © 2026 Bayalu