Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೂರ್ಯ
Share:
Poems January 8, 2023 ಜ್ಯೋತಿಲಿಂಗಪ್ಪ

ಸೂರ್ಯ

ಸೂರ್ಯ
ಈ ಸಂತೆಯೊಳಗೇನು
ಹುಡುಕುತಿರುವೇ…?
ನಿಶ್ಶಬ್ದ, ಮಾರುವುದಿಲ್ಲವೇ…!

ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು
ಸುಮ್ಮನೇ
ಕುಳಿತು ಕಣ್ಣೊಳಗಣ
ಬೆಳಕ ಸದ್ದು ಕೇಳು

ಈ
ಸಂತೆಗೆ
ಬಂದವರೆಲ್ಲಾ ಬೆಳಕ
ಕದ್ದೇ ಬಂದವರೇ ಕಣ್ಣಮುಚ್ಚಿ

ಈ
ಸಂತೆಯಲಿ
ಸಿಂತೇ ಮಾಡುವವ
ನೀನೊಬ್ಬನೇ ನೋಡು
ಸಂತೇ ಕಟ್ಟುವ ಹೊತ್ತಾಯಿತು
ಬಿಡು ದಾರಿ.

Previous post ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
Next post ಗುರುವಿಗೆ ನಮನ…
ಗುರುವಿಗೆ ನಮನ…

Related Posts

ಕಾಯದೊಳಗಣ ಬಯಲು
Share:
Poems

ಕಾಯದೊಳಗಣ ಬಯಲು

November 7, 2020 ಜ್ಯೋತಿಲಿಂಗಪ್ಪ
ಈ ಬಯಲು ಗುರುತಿಸಲಾರೆ ನನ್ನ ಕಣ್ಣ ಎದುರು ನಾನು ಬಯಸುವ ರೂಹು ಇಲ್ಲ ಕಣ್ಣು ಹೇಳಿದುದು ಸುಳ್ಳೇ ನೀ ಬಿಟ್ಟ ಉಸಿರಲೊಂದು ದನಿ ಇದೆ ನಾ ಕೇಳಲಾರೆ ಉಸಿರು ಒಳಗಣ ದನಿ ಉಸಿರು ನುಂಗಿತು...
ಗುರುವೆಂಬೋ ಬೆಳಗು…
Share:
Poems

ಗುರುವೆಂಬೋ ಬೆಳಗು…

February 6, 2025 ಕೆ.ಆರ್ ಮಂಗಳಾ
ಒಳಗಿರುವುದೆಲ್ಲವೂ ಕೂಡಿಸಿಟ್ಟುಕೊಂಡದ್ದೇ ಬುದ್ಧಿ ಬಲಿತಾಗಿನಿಂದ ಗೊತ್ತಿದ್ದೋ… ಇಲ್ಲದೆಯೋ ನನಗೆ ನೆನಪಿದೆ ಕಂಡದ್ದು ಉಂಡದ್ದು ಮುಟ್ಟಿದ್ದು ಮೂಸಿದ್ದು ತಟ್ಟಿದ್ದು ಸೆಳೆದದ್ದು...

Comments 1

  1. ಪೆರೂರು ಜಾರು, ಉಡುಪಿ
    Jan 16, 2023 Reply

    ನೇಸರ ನಿತ್ಯ ಗಾಡಿ ಕಟ್ಟಿದರೂ ಬೇಸರ ಸಂತೆಗಲ್ಲ, ಸಂತೆಯ ಒಳಗಿಟ್ಟು ಬೆಳಕುರಿಸಿದವರಿಗೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಾಣಿಕ್ಯದ ದೀಪ್ತಿ
ಮಾಣಿಕ್ಯದ ದೀಪ್ತಿ
June 12, 2025
ಅನಾದಿ ಕಾಲದ ಗಂಟು…
ಅನಾದಿ ಕಾಲದ ಗಂಟು…
November 10, 2022
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ಎರಡು ಎಲ್ಲಿ?
ಎರಡು ಎಲ್ಲಿ?
October 5, 2021
ಲಿಂಗಾಯತ ಮಠಗಳು ಮತ್ತು ಬಸವತತ್ವ
ಲಿಂಗಾಯತ ಮಠಗಳು ಮತ್ತು ಬಸವತತ್ವ
July 21, 2024
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
February 5, 2020
Copyright © 2025 Bayalu