Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೂರ್ಯ
Share:
Poems January 8, 2023 ಜ್ಯೋತಿಲಿಂಗಪ್ಪ

ಸೂರ್ಯ

ಸೂರ್ಯ
ಈ ಸಂತೆಯೊಳಗೇನು
ಹುಡುಕುತಿರುವೇ…?
ನಿಶ್ಶಬ್ದ, ಮಾರುವುದಿಲ್ಲವೇ…!

ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು
ಸುಮ್ಮನೇ
ಕುಳಿತು ಕಣ್ಣೊಳಗಣ
ಬೆಳಕ ಸದ್ದು ಕೇಳು

ಈ
ಸಂತೆಗೆ
ಬಂದವರೆಲ್ಲಾ ಬೆಳಕ
ಕದ್ದೇ ಬಂದವರೇ ಕಣ್ಣಮುಚ್ಚಿ

ಈ
ಸಂತೆಯಲಿ
ಸಿಂತೇ ಮಾಡುವವ
ನೀನೊಬ್ಬನೇ ನೋಡು
ಸಂತೇ ಕಟ್ಟುವ ಹೊತ್ತಾಯಿತು
ಬಿಡು ದಾರಿ.

Previous post ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
Next post ಗುರುವಿಗೆ ನಮನ…
ಗುರುವಿಗೆ ನಮನ…

Related Posts

ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...
ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...

Comments 1

  1. ಪೆರೂರು ಜಾರು, ಉಡುಪಿ
    Jan 16, 2023 Reply

    ನೇಸರ ನಿತ್ಯ ಗಾಡಿ ಕಟ್ಟಿದರೂ ಬೇಸರ ಸಂತೆಗಲ್ಲ, ಸಂತೆಯ ಒಳಗಿಟ್ಟು ಬೆಳಕುರಿಸಿದವರಿಗೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪೊರೆವ ದನಿ…
ಪೊರೆವ ದನಿ…
August 11, 2025
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?
October 21, 2024
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ತತ್ವಪದಗಳ ಜಾಡು ಹಿಡಿದು…
ತತ್ವಪದಗಳ ಜಾಡು ಹಿಡಿದು…
October 6, 2020
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
January 4, 2020
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
April 9, 2021
Copyright © 2026 Bayalu