Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೂರ್ಯ
Share:
Poems January 8, 2023 ಜ್ಯೋತಿಲಿಂಗಪ್ಪ

ಸೂರ್ಯ

ಸೂರ್ಯ
ಈ ಸಂತೆಯೊಳಗೇನು
ಹುಡುಕುತಿರುವೇ…?
ನಿಶ್ಶಬ್ದ, ಮಾರುವುದಿಲ್ಲವೇ…!

ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು
ಸುಮ್ಮನೇ
ಕುಳಿತು ಕಣ್ಣೊಳಗಣ
ಬೆಳಕ ಸದ್ದು ಕೇಳು

ಈ
ಸಂತೆಗೆ
ಬಂದವರೆಲ್ಲಾ ಬೆಳಕ
ಕದ್ದೇ ಬಂದವರೇ ಕಣ್ಣಮುಚ್ಚಿ

ಈ
ಸಂತೆಯಲಿ
ಸಿಂತೇ ಮಾಡುವವ
ನೀನೊಬ್ಬನೇ ನೋಡು
ಸಂತೇ ಕಟ್ಟುವ ಹೊತ್ತಾಯಿತು
ಬಿಡು ದಾರಿ.

Previous post ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
Next post ಗುರುವಿಗೆ ನಮನ…
ಗುರುವಿಗೆ ನಮನ…

Related Posts

ನನ್ನ ಬುದ್ಧ ಮಹಾಗುರು
Share:
Poems

ನನ್ನ ಬುದ್ಧ ಮಹಾಗುರು

January 4, 2020 ಪದ್ಮಾಲಯ ನಾಗರಾಜ್
ನನ್ನ ಬುದ್ಧ ಮಹಾಗುರುವು… ಧರ್ಮವಲ್ಲ ದೈವವಲ್ಲ ನುಡಿಯಲ್ಲ ಪಡಿಯಲ್ಲ ವಿಗ್ರಹವಲ್ಲ ಅನುಗ್ರಹವಲ್ಲ ಸಂಭ್ರಮವಲ್ಲ ಉತ್ಸವವಲ್ಲ ಸುಖವಲ್ಲ ದುಃಖವಲ್ಲ ವಾದವಲ್ಲ ಬೇಧವಲ್ಲ ಮಂತ್ರವಲ್ಲ...
ದಾರಿಯಲ್ಲದ ದಾರಿ…
Share:
Poems

ದಾರಿಯಲ್ಲದ ದಾರಿ…

October 10, 2023 ಕೆ.ಆರ್ ಮಂಗಳಾ
ಗುರು ತೋರಿದ ದಾರಿಯಲಿ ಬಂಡೆಗಳ ಸಿಡಿಸಬೇಕು ಗುಡ್ಡಗಳ ಒಡೆಯಬೇಕು ಕಮರಿ, ಹೊಳ್ಳ ದಾಟಬೇಕು ಮುಳ್ಳುಗಂಟಿ ಕಿತ್ತಬೇಕು ಇಷ್ಟಪಟ್ಟು ನಡೆಯದಿದ್ದರೆ ಇದು ಬಲು ಕಷ್ಟದ ದಾರಿ...

Comments 1

  1. ಪೆರೂರು ಜಾರು, ಉಡುಪಿ
    Jan 16, 2023 Reply

    ನೇಸರ ನಿತ್ಯ ಗಾಡಿ ಕಟ್ಟಿದರೂ ಬೇಸರ ಸಂತೆಗಲ್ಲ, ಸಂತೆಯ ಒಳಗಿಟ್ಟು ಬೆಳಕುರಿಸಿದವರಿಗೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ಸನಾತನ ಧರ್ಮ
ಸನಾತನ ಧರ್ಮ
October 10, 2023
ಮೊಟ್ಟೆ- ಗೂಡು
ಮೊಟ್ಟೆ- ಗೂಡು
April 11, 2025
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ತಮ್ಮೊಳಗಿರ್ದ ಮಹಾಘನವನರಿಯರು
ತಮ್ಮೊಳಗಿರ್ದ ಮಹಾಘನವನರಿಯರು
May 8, 2024
ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
November 10, 2022
Copyright © 2025 Bayalu