Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೂರ್ಯ
Share:
Poems January 8, 2023 ಜ್ಯೋತಿಲಿಂಗಪ್ಪ

ಸೂರ್ಯ

ಸೂರ್ಯ
ಈ ಸಂತೆಯೊಳಗೇನು
ಹುಡುಕುತಿರುವೇ…?
ನಿಶ್ಶಬ್ದ, ಮಾರುವುದಿಲ್ಲವೇ…!

ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು
ಸುಮ್ಮನೇ
ಕುಳಿತು ಕಣ್ಣೊಳಗಣ
ಬೆಳಕ ಸದ್ದು ಕೇಳು

ಈ
ಸಂತೆಗೆ
ಬಂದವರೆಲ್ಲಾ ಬೆಳಕ
ಕದ್ದೇ ಬಂದವರೇ ಕಣ್ಣಮುಚ್ಚಿ

ಈ
ಸಂತೆಯಲಿ
ಸಿಂತೇ ಮಾಡುವವ
ನೀನೊಬ್ಬನೇ ನೋಡು
ಸಂತೇ ಕಟ್ಟುವ ಹೊತ್ತಾಯಿತು
ಬಿಡು ದಾರಿ.

Previous post ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
Next post ಗುರುವಿಗೆ ನಮನ…
ಗುರುವಿಗೆ ನಮನ…

Related Posts

ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...
ಕೇಳಿಸಿತೇ?
Share:
Poems

ಕೇಳಿಸಿತೇ?

April 6, 2024 ಜ್ಯೋತಿಲಿಂಗಪ್ಪ
ಈ ಮೂರರ ತಿರುಳ ತೆಗೆದವರಾರು ಐದರ ಒಗಟ ಬಿಡಿಸಿದವರಾರು ಆರರ ಬೆಡಗು ಸವಿದವರಾರು ಎರಡರಲಿ ಒಂದಾಗುವುದು ಒಂದರಲಿ ಹಲವಾಗುವುದು ಒಂದೆರಡಾಗಿ ಎರಡು ನಾಲ್ಕಾಗಿ… ಅನಂತವ ಕಂಡರೆ...

Comments 1

  1. ಪೆರೂರು ಜಾರು, ಉಡುಪಿ
    Jan 16, 2023 Reply

    ನೇಸರ ನಿತ್ಯ ಗಾಡಿ ಕಟ್ಟಿದರೂ ಬೇಸರ ಸಂತೆಗಲ್ಲ, ಸಂತೆಯ ಒಳಗಿಟ್ಟು ಬೆಳಕುರಿಸಿದವರಿಗೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಗಿನ ಬೆಳಗು ಮಹಾಬೆಳಗು
ಬೆಳಗಿನ ಬೆಳಗು ಮಹಾಬೆಳಗು
November 1, 2018
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ತತ್ವಪದಗಳ ಜಾಡು ಹಿಡಿದು…
ತತ್ವಪದಗಳ ಜಾಡು ಹಿಡಿದು…
October 6, 2020
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
Copyright © 2025 Bayalu