Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೂರ್ಯ
Share:
Poems January 8, 2023 ಜ್ಯೋತಿಲಿಂಗಪ್ಪ

ಸೂರ್ಯ

ಸೂರ್ಯ
ಈ ಸಂತೆಯೊಳಗೇನು
ಹುಡುಕುತಿರುವೇ…?
ನಿಶ್ಶಬ್ದ, ಮಾರುವುದಿಲ್ಲವೇ…!

ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು
ಸುಮ್ಮನೇ
ಕುಳಿತು ಕಣ್ಣೊಳಗಣ
ಬೆಳಕ ಸದ್ದು ಕೇಳು

ಈ
ಸಂತೆಗೆ
ಬಂದವರೆಲ್ಲಾ ಬೆಳಕ
ಕದ್ದೇ ಬಂದವರೇ ಕಣ್ಣಮುಚ್ಚಿ

ಈ
ಸಂತೆಯಲಿ
ಸಿಂತೇ ಮಾಡುವವ
ನೀನೊಬ್ಬನೇ ನೋಡು
ಸಂತೇ ಕಟ್ಟುವ ಹೊತ್ತಾಯಿತು
ಬಿಡು ದಾರಿ.

Previous post ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
Next post ಗುರುವಿಗೆ ನಮನ…
ಗುರುವಿಗೆ ನಮನ…

Related Posts

ಆಕಾರ-ನಿರಾಕಾರ
Share:
Poems

ಆಕಾರ-ನಿರಾಕಾರ

January 7, 2022 ಜ್ಯೋತಿಲಿಂಗಪ್ಪ
ಇರಯ್ಯಾ ಕಾಯುವವನೇ ಇರದಿರುವಾಗ ನಿನಗೇತರ ಅವಸರ ಕಾಯುತ್ತಾನೆಂದು ಕಾಯುವೆಯಲ್ಲಾ ಸಾವ ಕಾಯುವ ನ್ಯಾಯ ಅದಾವುದಯ್ಯಾ ಕೇಡಿಲ್ಲ ಅಳಿಯೆನೆಂದು ಹಲ್ಲ ಮಸೆಯದಿರು ಕಾಯ ಕಾಯದು ಆಕಾರಕೆ...
ಲಿಂಗದ ಹಂಗೇ…
Share:
Poems

ಲಿಂಗದ ಹಂಗೇ…

September 10, 2022 ಜ್ಯೋತಿಲಿಂಗಪ್ಪ
ಹೊದಿಯೋಕೊಂದು ಆಕಾಶ ಮಲಗೋಕೊಂದು ನೆಲ ಕುಡಿಯೋಕೊಂದು ಸಿಂಧು ಉಣ್ಣೋಕೆ ಒಂದಿಷ್ಟು ಭಿಕ್ಷೆ ಹಾಡೋಕೊಂದು ತಂಬೂರಿ ಕೇಳೋಕೊಂದು ಕಿವಿ ಇನ್ನೇನು ಆಂ ಮರೆತೇ ಮೆರೆಯಲು ಒಂದು ಮರೆವು...

Comments 1

  1. ಪೆರೂರು ಜಾರು, ಉಡುಪಿ
    Jan 16, 2023 Reply

    ನೇಸರ ನಿತ್ಯ ಗಾಡಿ ಕಟ್ಟಿದರೂ ಬೇಸರ ಸಂತೆಗಲ್ಲ, ಸಂತೆಯ ಒಳಗಿಟ್ಟು ಬೆಳಕುರಿಸಿದವರಿಗೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ಬೆಳಕಿನ ಹುಳು
ಬೆಳಕಿನ ಹುಳು
December 9, 2025
ನಾನು ಯಾರು? ಎಂಬ ಆಳ-ನಿರಾಳ-5
ನಾನು ಯಾರು? ಎಂಬ ಆಳ-ನಿರಾಳ-5
August 2, 2020
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ದಡ ಸೋಂಕದ ಅಲೆಗಳು
ದಡ ಸೋಂಕದ ಅಲೆಗಳು
July 10, 2025
ಗಾಳಿ ಬುರುಡೆ
ಗಾಳಿ ಬುರುಡೆ
June 17, 2020
ಎರವಲು ಮನೆ…
ಎರವಲು ಮನೆ…
August 10, 2023
Copyright © 2026 Bayalu