Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೂರ್ಯ
Share:
Poems January 8, 2023 ಜ್ಯೋತಿಲಿಂಗಪ್ಪ

ಸೂರ್ಯ

ಸೂರ್ಯ
ಈ ಸಂತೆಯೊಳಗೇನು
ಹುಡುಕುತಿರುವೇ…?
ನಿಶ್ಶಬ್ದ, ಮಾರುವುದಿಲ್ಲವೇ…!

ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು
ಸುಮ್ಮನೇ
ಕುಳಿತು ಕಣ್ಣೊಳಗಣ
ಬೆಳಕ ಸದ್ದು ಕೇಳು

ಈ
ಸಂತೆಗೆ
ಬಂದವರೆಲ್ಲಾ ಬೆಳಕ
ಕದ್ದೇ ಬಂದವರೇ ಕಣ್ಣಮುಚ್ಚಿ

ಈ
ಸಂತೆಯಲಿ
ಸಿಂತೇ ಮಾಡುವವ
ನೀನೊಬ್ಬನೇ ನೋಡು
ಸಂತೇ ಕಟ್ಟುವ ಹೊತ್ತಾಯಿತು
ಬಿಡು ದಾರಿ.

Previous post ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
Next post ಗುರುವಿಗೆ ನಮನ…
ಗುರುವಿಗೆ ನಮನ…

Related Posts

ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...
ಗೆರೆ ಎಳೆಯದೆ…
Share:
Poems

ಗೆರೆ ಎಳೆಯದೆ…

October 13, 2022 ಜ್ಯೋತಿಲಿಂಗಪ್ಪ
ನೀನು ಕೂಗುವ ತನಕ ನನ್ನ ಕಿವಿಯಲಿ ಸದ್ದಿರಲಿಲ್ಲ ನನ್ನ ಸದ್ದಲಿ ನಿನ್ನ ಕಿವಿಯು ತೆರೆಯಲಿಲ್ಲ ನನ್ನ ನಿನ್ನ ಪ್ರತಿಷ್ಠೆ ಕಣ್ಣಲಿ ಬೆಳಕಾಗಲಿಲ್ಲ ಈ ಗಾಯಕೆ ಮುಲಾಮು ನಿನ್ನಿಂದ...

Comments 1

  1. ಪೆರೂರು ಜಾರು, ಉಡುಪಿ
    Jan 16, 2023 Reply

    ನೇಸರ ನಿತ್ಯ ಗಾಡಿ ಕಟ್ಟಿದರೂ ಬೇಸರ ಸಂತೆಗಲ್ಲ, ಸಂತೆಯ ಒಳಗಿಟ್ಟು ಬೆಳಕುರಿಸಿದವರಿಗೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನದಿಯನರಸುತ್ತಾ…
ನದಿಯನರಸುತ್ತಾ…
October 6, 2020
ತತ್ವಪದಗಳ ಜಾಡು ಹಿಡಿದು…
ತತ್ವಪದಗಳ ಜಾಡು ಹಿಡಿದು…
October 6, 2020
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
January 7, 2022
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ಲಿಂಗಾಯತ ಸ್ವತಂತ್ರ ಧರ್ಮ
ಲಿಂಗಾಯತ ಸ್ವತಂತ್ರ ಧರ್ಮ
July 10, 2023
ನೂರನೋದಿ ನೂರಕೇಳಿ…
ನೂರನೋದಿ ನೂರಕೇಳಿ…
April 29, 2018
Copyright © 2026 Bayalu