Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೋತ ಅಂಗೈಗಳಿಗಂಟಿ…
Share:
Poems October 19, 2025 ಜಬೀವುಲ್ಲಾ ಎಂ.ಅಸದ್

ಸೋತ ಅಂಗೈಗಳಿಗಂಟಿ…

ನನ್ನಲ್ಲಿ ನೀನು ತುಂಬಿರಲು
ನಿನ್ನಲ್ಲಿಲ್ಲ ನಾನು
ಇಲ್ಲವೆಂಬ ಅರಿವು ನನ್ನಲ್ಲಿರಲು
ಇನ್ನೂ ಹೇಳಲಿ ಏನು?

ಒಡೆದ ಗಾಜಿನ ಲೋಟ
ಚೂರಾದ ಹೃದಯದ ನೋಟ
ಎರಡೂ ಒಂದೇ ಆಗಿರುವಾಗ ಈಗ

ಮುರಿದ ರೆಕ್ಕೆಯ ಹಕ್ಕಿಯ ಶೋಕ
ಮನ ಅನುಭವಿಸುತ್ತಿರುವಾಗ
ಮಾತು ಹುಟ್ಟಿತು ಹೇಗೆ ಈ ಸಮಯ
ಮೌನವೇ ಎಲ್ಲವನ್ನು ಸಂಹರಿಸುವಾಗ

ದಿಕ್ಕಿಲ್ಲದ ದಾರಿಯ ಒಂಟಿ ಪಯಣಿಗ
ನಡೆದಷ್ಟು ದೂರ
ತಲುಪುವುದಾದರೂ ಎಲ್ಲಿಗೆ?
ಕೊನೆ ಮುಟ್ಟುವುದಾದರೂ ಹೇಗೆ?
ಕಾಣದ ಗಮ್ಯ, ಅನಾಥ ಭಾವ
ಹುಟ್ಟು ಅರಸುತ್ತಿದೆ ಸಾವಿನ ಮನೆಯಂಗಳವ
ಸೋತ ಅಂಗೈಗಳಿಗಂಟಿ ನಗುತಿದೆ ಶೂನ್ಯ

ಅದೇ ಎಲ್ಲಾ… ಎಲ್ಲಾ…

Previous post ಮಾಯದ ಗಾಯ
ಮಾಯದ ಗಾಯ
Next post ಹಣತೆಯ ಹಂಗು
ಹಣತೆಯ ಹಂಗು

Related Posts

ತುತ್ತೂರಿ…
Share:
Poems

ತುತ್ತೂರಿ…

June 10, 2023 ಕೆ.ಆರ್ ಮಂಗಳಾ
ತುತ್ತೂರಿ ತುತ್ತೂರಿ ಯಾಕೆ ಇಂತಹ ಪಿತೂರಿ? ಯಾವುದೇ ಮಾತಲೂ ನಿನ್ನದೇ ರಾಗ ಯಾವುದೇ ಭಾವಕೂ ನಿನ್ನದೇ ತಾಳ ಬಾಯಿಬಿಟ್ಟರೂ ನಿನ್ನದೇ ಗಾನ ಮೌನದಲಿದ್ದರೂ ನಿನ್ನದೇ ಧ್ಯಾನ...
ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...

Comments 1

  1. ಗಿರೀಶ್ ವಿ
    Oct 27, 2025 Reply

    ಕಾಣದ ಗಮ್ಯ, ಕಾಣುವ ಶೂನ್ಯ… ಗಹನವಾದ ಪರಿಕಲ್ಪನೆಗಳು ಸರ್.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
July 10, 2023
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ತತ್ವಪದಕಾರರ  ಸಾಮರಸ್ಯ ಲೋಕ
ತತ್ವಪದಕಾರರ ಸಾಮರಸ್ಯ ಲೋಕ
September 6, 2023
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
Copyright © 2025 Bayalu