Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಣತೆ ಸಾಕು
Share:
Poems September 14, 2024 ಜ್ಯೋತಿಲಿಂಗಪ್ಪ

ಹಣತೆ ಸಾಕು

ಬೆಳಕ ನೋಡಲಾಗದ ಕಣ್ಣು
ದೀಪ ಹಚ್ಚಿದರೆ ಕಣ್ಣು ಕತ್ತಲು
ಹಚ್ಚದಿರೆ ಹೃದಯ ಕತ್ತಲು

ದೀಪ ಬೆಳಗಿಸುವ ಕಷ್ಟ

ಕತ್ತಲೆಂಬುದು ಕತ್ತಲಾಗದು
ಬೆಳಕೆಂಬುದು ಬೆಳಕಾಗದು

ಏನೂ ಕೂಡಿಡದೆ
ಕಳೆಯುವುದು ಹೇಗೆ

ಈಗ
ಇರುವ ಸುಳ್ಳೇ ಅರಗಿಸಲಾಗಿಲ್ಲ
ಇನ್ನೇನು ಹೊಸಾ ಸುಳ್ಳು

ಬೆಟ್ಟದ
ತುದಿಯ ಬಂಡೆ
ಬಂಡೆಯ ಮೇಲೆ ನಿಂತಿರುವ
ಹೆಮ್ಮೆ
ಅಲುಗಾಡದೆ ಬಂಡೆ

ನಾನು ಸಾಯದೆ
ಕಾಣುವುದೇ ಬಯಲು

ಮತ್ತೇನೂ ಇಲ್ಲ ಸಾಯಲಿ

ಮುದ್ದಾದ ಮಿಥ್ಯ ಈ ದೇವರು

ಮನ ಮರೆತು
ಅಚಲವಾಗಿ ಹಾಯ್ಕು

ಮರೆತುದು ಏನು

ಈ ಕತ್ತಲು
ಬೆಳಗಿಸಲು ಒಂದು
ಹಣತೆ ಸಾಕು

ದೀಪ ಹಚ್ಚಲು ಗಾಳಿಗೆ
ಹೇಳಿರುವೆ.

Previous post ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
Next post ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!

Related Posts

ಬರಿದಾಗುವ ಬೆರಗು
Share:
Poems

ಬರಿದಾಗುವ ಬೆರಗು

February 6, 2025 ಜಬೀವುಲ್ಲಾ ಎಂ.ಅಸದ್
ನಿಂತಲ್ಲೇ ಬಯಲು ಕೊನೆಗೊಳ್ಳದು ಗೆಳೆಯ ನಡೆಯಬೇಕು ನೀನೇ ಖುದ್ದು ಭವದ ಬೇಲಿಗಳ ದಾಟುತ್ತ ಸಾವಿರ ಹೆಜ್ಜೆಗಳ ಮಿಡಿದು ಈ ಸಮಯ ಜಗ ಹುಚ್ಚನೆಂದರೂ ಸರಿಯೇ ಹತ್ತು ಮುಳ್ಳುಗಳ ಮಧ್ಯೆ...
ನಾನುವಿನ ಉಪಟಳ
Share:
Poems

ನಾನುವಿನ ಉಪಟಳ

December 13, 2024 ಕೆ.ಆರ್ ಮಂಗಳಾ
ಕಣ್ಣಪಾಪೆಯಲಿ ನಾನವಿತು ಕುಳಿತಿರಲು ಕಾಣುವ ನೋಟಗಳಿಗೆ ಲೆಕ್ಕ ಹಾಕುವರಾರು? ತಲೆಯೊಳಗೆ ನಾನೆಂಬುದು ತತ್ತಿ ಇಟ್ಟಿರುವಾಗ ಬರುವ ಯೋಚನೆಗಳನು ಎಣಿಸಿದವರಾರು? ಮನದ ಮೂಲೆಮೂಲೆಯಲು...

Comments 4

  1. ಲಹರಿ ಬೆಂಗಳೂರು
    Sep 19, 2024 Reply

    ತಮಂಧ ಘನವ ಓಡಿಸಲು ಹಣತೆ ಸಾಕು. ಬಯಲ ಅರಿಯಲು ‘ನಾನು’ ಸಾಯಲೇ ಬೇಕು… ಕವನ ಅರ್ಥಗರ್ಭಿತ.💥💥

  2. ಸಂತೋಷ ಕುಮಾರ್, ಸಿ
    Sep 22, 2024 Reply

    ದೇವರು ಅದ್ಭುತ ಸುಳ್ಳು ಅಂತ ಹೇಳುತ್ತಿದ್ದೆ, ‘ಮುದ್ದಾದ ಮಿಥ್ಯ’ ಅನ್ನೋದು ಇನ್ನೂ ಮುದ್ದಾಗಿದೆ ಸರ್😀

  3. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Sep 27, 2024 Reply

    ನಿಮ್ಮ ಓದಿಗಾಗಿ ಧನ್ಯವಾದಗಳು

  4. ಶ್ರೀಶೈಲ ಹಾದಿಮನಿ, ಅಮೆರಿಕ
    Oct 3, 2024 Reply

    ತುಂಬಾ ಚೆನ್ನಾಗಿ ರಚಿತವಾದ ಕವನಗಳು. ತಮ್ಮ ನಿರಂತರ ಸೇವೆಗೆ ಧನ್ಯವಾದಗಳು 💐🙏

Leave a Reply to ಶ್ರೀಶೈಲ ಹಾದಿಮನಿ, ಅಮೆರಿಕ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳಲ್ಲಿ ಶಿವ
ವಚನಗಳಲ್ಲಿ ಶಿವ
September 4, 2018
ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ
April 29, 2018
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಮನಸ್ಸು
ಮನಸ್ಸು
September 7, 2020
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
July 21, 2024
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ಪ್ರಭುವಿನ ಗುರು ಅನಿಮಿಷ -2
ಪ್ರಭುವಿನ ಗುರು ಅನಿಮಿಷ -2
September 14, 2024
Copyright © 2026 Bayalu