Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ನಾನುವಿನ ಉಪಟಳ
Share:
Poems

ನಾನುವಿನ ಉಪಟಳ

December 13, 2024 ಕೆ.ಆರ್ ಮಂಗಳಾ
ಕಣ್ಣಪಾಪೆಯಲಿ ನಾನವಿತು ಕುಳಿತಿರಲು ಕಾಣುವ ನೋಟಗಳಿಗೆ ಲೆಕ್ಕ ಹಾಕುವರಾರು? ತಲೆಯೊಳಗೆ ನಾನೆಂಬುದು ತತ್ತಿ ಇಟ್ಟಿರುವಾಗ ಬರುವ ಯೋಚನೆಗಳನು ಎಣಿಸಿದವರಾರು? ಮನದ ಮೂಲೆಮೂಲೆಯಲು...
ಕಾಯದೊಳಗಣ ಬಯಲು
Share:
Poems

ಕಾಯದೊಳಗಣ ಬಯಲು

November 7, 2020 ಜ್ಯೋತಿಲಿಂಗಪ್ಪ
ಈ ಬಯಲು ಗುರುತಿಸಲಾರೆ ನನ್ನ ಕಣ್ಣ ಎದುರು ನಾನು ಬಯಸುವ ರೂಹು ಇಲ್ಲ ಕಣ್ಣು ಹೇಳಿದುದು ಸುಳ್ಳೇ ನೀ ಬಿಟ್ಟ ಉಸಿರಲೊಂದು ದನಿ ಇದೆ ನಾ ಕೇಳಲಾರೆ ಉಸಿರು ಒಳಗಣ ದನಿ ಉಸಿರು ನುಂಗಿತು...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನುಭವ ಮಂಟಪ
ಅನುಭವ ಮಂಟಪ
April 11, 2025
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
July 10, 2023
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
ನಾನೆಲ್ಲಿ ಇದ್ದೆ?
ನಾನೆಲ್ಲಿ ಇದ್ದೆ?
April 29, 2018
ಸಕಾರವೋ… ನಕಾರವೋ…
ಸಕಾರವೋ… ನಕಾರವೋ…
July 5, 2019
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ಮಾಣಿಕ್ಯದ ದೀಪ್ತಿ
ಮಾಣಿಕ್ಯದ ದೀಪ್ತಿ
June 12, 2025
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
Copyright © 2026 Bayalu