Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ಗುರುಪಥ
Share:
Poems

ಗುರುಪಥ

January 4, 2020 ಕೆ.ಆರ್ ಮಂಗಳಾ
ಎಲ್ಲೆಲ್ಲಿಯೋ ಸುತ್ತಿ, ಎಲ್ಲೆಲ್ಲಿಯೋ ಅಲೆದು ಕಂಡಕಂಡವರನ್ನೆಲ್ಲ ಕೇಳಿ ಓದುಬಲ್ಲವರನ್ನೆಲ್ಲ ಹುಡುಕಿ ಸುಸ್ತಾದದ್ದೆ ಬಂತು, ದಾರಿ ಸಿಗಲಿಲ್ಲ ಹೇಳುವದನ್ನೆಲ್ಲ ಹಿಡಿದು...
ಹುಡುಕಾಟ…
Share:
Poems

ಹುಡುಕಾಟ…

August 8, 2021 ಜ್ಯೋತಿಲಿಂಗಪ್ಪ
ಈ ಮರವೆ ಯಾವಾಗ ಬರುತ್ತೋ ಕಾಯುತಾ ಕುಳಿತಿರುವೆ ಅಲೆದಾಡಿ ಕಾಲು ಸೋತಿವೆ ಹುಡುಕಾಡಿ ಕಣ್ಣು ಸೋತಿವೆ ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುರುಹೇ ಬಯಲು
ಕುರುಹೇ ಬಯಲು
February 16, 2026
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
ಲಿಂಗಾಚಾರ
ಲಿಂಗಾಚಾರ
May 6, 2021
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
Copyright © 2026 Bayalu