Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ನಾನು… ನನ್ನದು
Share:
Poems

ನಾನು… ನನ್ನದು

July 4, 2021 ಜ್ಯೋತಿಲಿಂಗಪ್ಪ
ಅಪ್ಪ ತನ್ನೆಲ್ಲಾ ಆಸೆಗಳ ಸಾಕಿಕೊಂಡೇ ಮಗನ ಬೆಳೆಸಿದ ಮಗ ತನ್ನೆಲ್ಲಾ ಆಸೆ ಇಟ್ಟುಕೊಂಡೇ ಮಗನ ಸಾಕಿದ ಅಪ್ಪನ ಸಾವಿನ ನೆರಳು ಮಗನನು ಮುಟ್ಟದೇ… ಈ ಕತ್ತಲಲಿ ಒಬ್ಬನೇ ಹೋಗುವಾಗ...
ಆ ದಾರಿಯೇನು ಕುರುಡೇ…
Share:
Poems

ಆ ದಾರಿಯೇನು ಕುರುಡೇ…

June 5, 2021 ಜ್ಯೋತಿಲಿಂಗಪ್ಪ
ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ ಈ ಹುಣುಸೇ ಮರದ ಹುಳಿಗೇನು ಮುಪ್ಪೇ ಕನ್ಯೆಯ ಬೆನ್ನ ಬೆವರ ಉಪ್ಪು...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ
January 10, 2021
ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
August 6, 2022
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
ಅಬದ್ಧ ಆರ್ಥಿಕತೆ
ಅಬದ್ಧ ಆರ್ಥಿಕತೆ
March 5, 2019
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
Copyright © 2025 Bayalu