Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ಬಯಲಾಟ
Share:
Poems

ಬಯಲಾಟ

March 17, 2021 ಜ್ಯೋತಿಲಿಂಗಪ್ಪ
ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...
ಆಸರೆ
Share:
Poems

ಆಸರೆ

August 6, 2022 ಜ್ಯೋತಿಲಿಂಗಪ್ಪ
ಅರಿವಿನ ಮನೆಯ ಮುಂದೆ ನಿಂತು ಭಿಕ್ಷೆ ಬೇಡುತಿರುವೆ ನಿಂತು ನೀಡುವರು ಯಾರು ಮನೆ ಖಾಲಿ ಅರಿಯದೆ ಅರಿವು ನಿಲ್ಲದು ಊರ ಹೊರಗೆ ನಿಂತು ಒಳಗೆ ಹೋಗುವ ದಾರಿ ಕೇಳುತಿರುವೆ ಹೇಳರು. ಗಾಳಿಯ...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಾಣಿಕ್ಯದ ದೀಪ್ತಿ
ಮಾಣಿಕ್ಯದ ದೀಪ್ತಿ
June 12, 2025
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
June 14, 2024
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ನಿಜ ನನಸಿನ ತಾವ…
ನಿಜ ನನಸಿನ ತಾವ…
July 10, 2023
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
Copyright © 2025 Bayalu