Share: Poems ಕಾಲ ಕಲ್ಪಿತವೇ?! September 14, 2024 ಕೆ.ಆರ್ ಮಂಗಳಾ ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...
Share: Poems ಬಯಲಾಟ March 17, 2021 ಜ್ಯೋತಿಲಿಂಗಪ್ಪ ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...
Comments 1
ಜಗದೀಶ್ ಹೊಳಲ್ಕೆರೆ
Nov 17, 2022ಹಾಯ್ಕುಗಳು ಹೊಸ ನಮೂನೆಯ ಕಾವ್ಯ ಪ್ರಕಾರವಲ್ಲದಿದ್ದರೂ ಇಲ್ಲಿಯ ವಿಚಾರಗಳು ಆಧ್ಯಾತ್ಮದ ತುಣುಕುಗಳಂತೆ ಗಮನ ಸೆಳೆಯುತ್ತವೆ. ಪುಟ್ಟ ಸಾಲುಗಳಲ್ಲಿ ಗಹನ ಅರ್ಥಗಳು ಅಡಕವಾಗಿವೆ. ಶರಣ ಜ್ಯೋತಿಲಿಂಗಪ್ಪನವರ ಕವನಗಳನ್ನು ಬಯಲುನಲ್ಲಿ ಆಸಕ್ತಿಯಿಂದ ಗಮನಿಸುತ್ತಿದ್ದೇನೆ. ವಂದನೆಗಳು.