Share: Poems ನಾನುವಿನ ಉಪಟಳ December 13, 2024 ಕೆ.ಆರ್ ಮಂಗಳಾ ಕಣ್ಣಪಾಪೆಯಲಿ ನಾನವಿತು ಕುಳಿತಿರಲು ಕಾಣುವ ನೋಟಗಳಿಗೆ ಲೆಕ್ಕ ಹಾಕುವರಾರು? ತಲೆಯೊಳಗೆ ನಾನೆಂಬುದು ತತ್ತಿ ಇಟ್ಟಿರುವಾಗ ಬರುವ ಯೋಚನೆಗಳನು ಎಣಿಸಿದವರಾರು? ಮನದ ಮೂಲೆಮೂಲೆಯಲು...
Share: Poems ನೀರು… ಬರಿ ನೀರೇ? December 13, 2024 ಜ್ಯೋತಿಲಿಂಗಪ್ಪ ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...
Comments 1
ಜಗದೀಶ್ ಹೊಳಲ್ಕೆರೆ
Nov 17, 2022ಹಾಯ್ಕುಗಳು ಹೊಸ ನಮೂನೆಯ ಕಾವ್ಯ ಪ್ರಕಾರವಲ್ಲದಿದ್ದರೂ ಇಲ್ಲಿಯ ವಿಚಾರಗಳು ಆಧ್ಯಾತ್ಮದ ತುಣುಕುಗಳಂತೆ ಗಮನ ಸೆಳೆಯುತ್ತವೆ. ಪುಟ್ಟ ಸಾಲುಗಳಲ್ಲಿ ಗಹನ ಅರ್ಥಗಳು ಅಡಕವಾಗಿವೆ. ಶರಣ ಜ್ಯೋತಿಲಿಂಗಪ್ಪನವರ ಕವನಗಳನ್ನು ಬಯಲುನಲ್ಲಿ ಆಸಕ್ತಿಯಿಂದ ಗಮನಿಸುತ್ತಿದ್ದೇನೆ. ವಂದನೆಗಳು.