Share: Poems ಅರಿವು-ಮರೆವಿನಾಟ August 8, 2021 ಕೆ.ಆರ್ ಮಂಗಳಾ ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...
Share: Poems ಗುರುವಿಗೆ ನಮನ… January 8, 2023 ಕೆ.ಆರ್ ಮಂಗಳಾ ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...
Comments 1
ಜಗದೀಶ್ ಹೊಳಲ್ಕೆರೆ
Nov 17, 2022ಹಾಯ್ಕುಗಳು ಹೊಸ ನಮೂನೆಯ ಕಾವ್ಯ ಪ್ರಕಾರವಲ್ಲದಿದ್ದರೂ ಇಲ್ಲಿಯ ವಿಚಾರಗಳು ಆಧ್ಯಾತ್ಮದ ತುಣುಕುಗಳಂತೆ ಗಮನ ಸೆಳೆಯುತ್ತವೆ. ಪುಟ್ಟ ಸಾಲುಗಳಲ್ಲಿ ಗಹನ ಅರ್ಥಗಳು ಅಡಕವಾಗಿವೆ. ಶರಣ ಜ್ಯೋತಿಲಿಂಗಪ್ಪನವರ ಕವನಗಳನ್ನು ಬಯಲುನಲ್ಲಿ ಆಸಕ್ತಿಯಿಂದ ಗಮನಿಸುತ್ತಿದ್ದೇನೆ. ವಂದನೆಗಳು.