Share: Poems ನದಿಯನರಸುತ್ತಾ… October 6, 2020 ಜ್ಯೋತಿಲಿಂಗಪ್ಪ ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
Share: Poems ಹುಡುಕಾಟ January 15, 2026 ಜಬೀವುಲ್ಲಾ ಎಂ.ಅಸದ್ ಭವದ ಒಡಲಿಗೆ ಬಿದ್ದ ಮೇಲೆ ಇನ್ನೆಲ್ಲಿಯ ಬಿಡುಗಡೆ ಇಹದ ಬಾಳು ಬಯಕೆಗಳ ಸಂಕೋಲೆ ಜಡಿದ ಬೇಗುದಿಯ ಕಡಲು ಈಜಬೇಕಷ್ಟೆ ಕಾಣದ ತೀರ ಭೂಮಿ, ಬಾನು ಒಂದಾದಂತೆ ಕಾಣುವ ದಿಗಂತ ಕಣ್ಣಿಗೆ...
Comments 1
ಜಗದೀಶ್ ಹೊಳಲ್ಕೆರೆ
Nov 17, 2022ಹಾಯ್ಕುಗಳು ಹೊಸ ನಮೂನೆಯ ಕಾವ್ಯ ಪ್ರಕಾರವಲ್ಲದಿದ್ದರೂ ಇಲ್ಲಿಯ ವಿಚಾರಗಳು ಆಧ್ಯಾತ್ಮದ ತುಣುಕುಗಳಂತೆ ಗಮನ ಸೆಳೆಯುತ್ತವೆ. ಪುಟ್ಟ ಸಾಲುಗಳಲ್ಲಿ ಗಹನ ಅರ್ಥಗಳು ಅಡಕವಾಗಿವೆ. ಶರಣ ಜ್ಯೋತಿಲಿಂಗಪ್ಪನವರ ಕವನಗಳನ್ನು ಬಯಲುನಲ್ಲಿ ಆಸಕ್ತಿಯಿಂದ ಗಮನಿಸುತ್ತಿದ್ದೇನೆ. ವಂದನೆಗಳು.