Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕುಗಳು
Share:
Poems November 10, 2022 ಜ್ಯೋತಿಲಿಂಗಪ್ಪ

ಹಾಯ್ಕುಗಳು

೦೧

ಖಾಲಿ ಮನೆಯ
ಬಾಗಿಲು ಬಡಿದರೆ
ಸದ್ದು ಕೇಳಿತು.

೦೨

ಹೆಂಡದ ಹುಳಿ
ವಾಸನೆ ಮಡಿಕೆಯ
ಖಾಲಿಗಂಟದು.

೦೩

ಏನು ಸೋಜಿಗ
ಹೂವ ಪರಿಮಳವ
ಗಾಳಿ ಹೊತ್ತುದು.

೦೪

ದೀಪ ಆರಿತು
ಇದ್ದ ಬೆಳಕು ಎಲ್ಲಿ
ಹೋಯಿತು ಈಗ.

೦೫

ಆಕಾಶ ನೀಲಿ
ಹಗಲಷ್ಟೇ ಕಂಡದ್ದು
ಇರುಳು ಕಪ್ಪು.

Previous post ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
Next post ಅನಾದಿ ಕಾಲದ ಗಂಟು…
ಅನಾದಿ ಕಾಲದ ಗಂಟು…

Related Posts

ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...
ಗುರುವಿಗೆ ನಮನ…
Share:
Poems

ಗುರುವಿಗೆ ನಮನ…

January 8, 2023 ಕೆ.ಆರ್ ಮಂಗಳಾ
ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...

Comments 1

  1. ಜಗದೀಶ್ ಹೊಳಲ್ಕೆರೆ
    Nov 17, 2022 Reply

    ಹಾಯ್ಕುಗಳು ಹೊಸ ನಮೂನೆಯ ಕಾವ್ಯ ಪ್ರಕಾರವಲ್ಲದಿದ್ದರೂ ಇಲ್ಲಿಯ ವಿಚಾರಗಳು ಆಧ್ಯಾತ್ಮದ ತುಣುಕುಗಳಂತೆ ಗಮನ ಸೆಳೆಯುತ್ತವೆ. ಪುಟ್ಟ ಸಾಲುಗಳಲ್ಲಿ ಗಹನ ಅರ್ಥಗಳು ಅಡಕವಾಗಿವೆ. ಶರಣ ಜ್ಯೋತಿಲಿಂಗಪ್ಪನವರ ಕವನಗಳನ್ನು ಬಯಲುನಲ್ಲಿ ಆಸಕ್ತಿಯಿಂದ ಗಮನಿಸುತ್ತಿದ್ದೇನೆ. ವಂದನೆಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುರುಹೇ ಬಯಲು
ಕುರುಹೇ ಬಯಲು
February 16, 2026
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ನಾನು ಯಾರು? ಎಂಬ ಆಳ ನಿರಾಳ-3
ನಾನು ಯಾರು? ಎಂಬ ಆಳ ನಿರಾಳ-3
May 6, 2020
ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
April 11, 2025
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ನೆಲದ ಮರೆಯ ನಿಧಾನದಂತೆ…
ನೆಲದ ಮರೆಯ ನಿಧಾನದಂತೆ…
April 29, 2018
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
September 10, 2022
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
Copyright © 2026 Bayalu