Share: Poems ಸಾವಿನ ಅರಿವೆ ಕಳಚಿ! September 14, 2024 ಜಬೀವುಲ್ಲಾ ಎಂ.ಅಸದ್ ತೆರೆದ ಬೆಂಕಿಯ ಕಣ್ಣಲಿ ತಾವರೆಯ ಪ್ರತಿಬಿಂಬ ಕತ್ತಲೆ ಬೆಳಕಿನ ನಡುವಿನ ಯುದ್ಧ ಮುಗುಳ್ನಕ್ಕ ಬುದ್ಧ! ಕಟ್ಟಿದ ಸೇತುವೆ ಬಳಸಿದ ಲತೆ ಚಿಗುರಿದ ಎಲೆಎಲೆಯ ತುಂಬಾ ಇಬ್ಬನಿಯ ಕಲರವ...
Share: Poems ಕುರುಹೇ ಬಯಲು February 16, 2026 ಜ್ಯೋತಿಲಿಂಗಪ್ಪ ದೇವರಿಗೆ ಕುರುಹು ಇಲ್ಲ ಕುರುಹುವಿಗೆ ದೇವರು ಉಂಟು ಬೆರಳು ಮಡಿಚಿದರೆ ನಾನು ಬೆರಳು ಬಿಚ್ಚಿದರೆ ನೀನು ಹೆಜ್ಜೆ ಹೆಜ್ಜೆಯಲಿ ಸದ್ದಿಲ್ಲದ ನಡೆ ಬಿಲ್ಲು ಇಲ್ಲದ ಬಾಣ ಮುಟ್ಟೀತೇ ಗುರಿ...
Comments 1
ಜಗದೀಶ್ ಹೊಳಲ್ಕೆರೆ
Nov 17, 2022ಹಾಯ್ಕುಗಳು ಹೊಸ ನಮೂನೆಯ ಕಾವ್ಯ ಪ್ರಕಾರವಲ್ಲದಿದ್ದರೂ ಇಲ್ಲಿಯ ವಿಚಾರಗಳು ಆಧ್ಯಾತ್ಮದ ತುಣುಕುಗಳಂತೆ ಗಮನ ಸೆಳೆಯುತ್ತವೆ. ಪುಟ್ಟ ಸಾಲುಗಳಲ್ಲಿ ಗಹನ ಅರ್ಥಗಳು ಅಡಕವಾಗಿವೆ. ಶರಣ ಜ್ಯೋತಿಲಿಂಗಪ್ಪನವರ ಕವನಗಳನ್ನು ಬಯಲುನಲ್ಲಿ ಆಸಕ್ತಿಯಿಂದ ಗಮನಿಸುತ್ತಿದ್ದೇನೆ. ವಂದನೆಗಳು.