Share: Poems ತುದಿಗಳೆರಡು ಇಲ್ಲವಾದಾಗ… March 9, 2023 ಕೆ.ಆರ್ ಮಂಗಳಾ ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...
Share: Poems ಎಲ್ಲಿದ್ದೇನೆ ನಾನು? February 10, 2023 ಕೆ.ಆರ್ ಮಂಗಳಾ ನರನಾಡಿಗಳಲ್ಲೋ ರಕ್ತ ಮಾಂಸಗಳಲ್ಲೋ ಮಿದುಳಿನಲೋ ಹೃದಯದಲೋ, ಚರ್ಮದ ಹೊದಿಕೆಯಲೋ ಎಲ್ಲಿದ್ದೇನೆ ನಾನು? ಬಾಡುವ ದೇಹದಲೋ ಬದಲಾಗೋ ವಿಚಾರಗಳಲೋ ಬೆಂಬಿಡದ ಭಾವಗಳಲ್ಲೋ ಬೇರೂರಿದ...
Comments 1
ಜಗದೀಶ್ ಹೊಳಲ್ಕೆರೆ
Nov 17, 2022ಹಾಯ್ಕುಗಳು ಹೊಸ ನಮೂನೆಯ ಕಾವ್ಯ ಪ್ರಕಾರವಲ್ಲದಿದ್ದರೂ ಇಲ್ಲಿಯ ವಿಚಾರಗಳು ಆಧ್ಯಾತ್ಮದ ತುಣುಕುಗಳಂತೆ ಗಮನ ಸೆಳೆಯುತ್ತವೆ. ಪುಟ್ಟ ಸಾಲುಗಳಲ್ಲಿ ಗಹನ ಅರ್ಥಗಳು ಅಡಕವಾಗಿವೆ. ಶರಣ ಜ್ಯೋತಿಲಿಂಗಪ್ಪನವರ ಕವನಗಳನ್ನು ಬಯಲುನಲ್ಲಿ ಆಸಕ್ತಿಯಿಂದ ಗಮನಿಸುತ್ತಿದ್ದೇನೆ. ವಂದನೆಗಳು.