Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕುಗಳು
Share:
Poems November 10, 2022 ಜ್ಯೋತಿಲಿಂಗಪ್ಪ

ಹಾಯ್ಕುಗಳು

೦೧

ಖಾಲಿ ಮನೆಯ
ಬಾಗಿಲು ಬಡಿದರೆ
ಸದ್ದು ಕೇಳಿತು.

೦೨

ಹೆಂಡದ ಹುಳಿ
ವಾಸನೆ ಮಡಿಕೆಯ
ಖಾಲಿಗಂಟದು.

೦೩

ಏನು ಸೋಜಿಗ
ಹೂವ ಪರಿಮಳವ
ಗಾಳಿ ಹೊತ್ತುದು.

೦೪

ದೀಪ ಆರಿತು
ಇದ್ದ ಬೆಳಕು ಎಲ್ಲಿ
ಹೋಯಿತು ಈಗ.

೦೫

ಆಕಾಶ ನೀಲಿ
ಹಗಲಷ್ಟೇ ಕಂಡದ್ದು
ಇರುಳು ಕಪ್ಪು.

Previous post ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
Next post ಅನಾದಿ ಕಾಲದ ಗಂಟು…
ಅನಾದಿ ಕಾಲದ ಗಂಟು…

Related Posts

ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
ಹುಡುಕಾಟ
Share:
Poems

ಹುಡುಕಾಟ

January 15, 2026 ಜಬೀವುಲ್ಲಾ ಎಂ.ಅಸದ್
ಭವದ ಒಡಲಿಗೆ ಬಿದ್ದ ಮೇಲೆ ಇನ್ನೆಲ್ಲಿಯ ಬಿಡುಗಡೆ ಇಹದ ಬಾಳು ಬಯಕೆಗಳ ಸಂಕೋಲೆ ಜಡಿದ ಬೇಗುದಿಯ ಕಡಲು ಈಜಬೇಕಷ್ಟೆ ಕಾಣದ ತೀರ ಭೂಮಿ, ಬಾನು ಒಂದಾದಂತೆ ಕಾಣುವ ದಿಗಂತ ಕಣ್ಣಿಗೆ...

Comments 1

  1. ಜಗದೀಶ್ ಹೊಳಲ್ಕೆರೆ
    Nov 17, 2022 Reply

    ಹಾಯ್ಕುಗಳು ಹೊಸ ನಮೂನೆಯ ಕಾವ್ಯ ಪ್ರಕಾರವಲ್ಲದಿದ್ದರೂ ಇಲ್ಲಿಯ ವಿಚಾರಗಳು ಆಧ್ಯಾತ್ಮದ ತುಣುಕುಗಳಂತೆ ಗಮನ ಸೆಳೆಯುತ್ತವೆ. ಪುಟ್ಟ ಸಾಲುಗಳಲ್ಲಿ ಗಹನ ಅರ್ಥಗಳು ಅಡಕವಾಗಿವೆ. ಶರಣ ಜ್ಯೋತಿಲಿಂಗಪ್ಪನವರ ಕವನಗಳನ್ನು ಬಯಲುನಲ್ಲಿ ಆಸಕ್ತಿಯಿಂದ ಗಮನಿಸುತ್ತಿದ್ದೇನೆ. ವಂದನೆಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
July 21, 2024
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಅಂದು-ಇಂದು
ಅಂದು-ಇಂದು
December 8, 2021
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
November 7, 2020
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ಮಾತು ಮಾಯೆ
ಮಾತು ಮಾಯೆ
July 4, 2021
Copyright © 2026 Bayalu