Share: Poems ಗ್ರಹಣ December 9, 2025 ಡಾ. ಪಂಚಾಕ್ಷರಿ ಹಳೇಬೀಡು ಗ್ರಹಣ ಹಿಡಿದದ್ದು ಯಾರಿಗೆ? ರವಿಗೋ, ಶಶಿಗೋ, ಮೂರ್ಖನಿಗೋ? ವಿಶಾಲಾಗಸದಿ ಸುತ್ತುವರು ಭೂರವಿಚಂದ್ರತಾರೆ ಸೃಷ್ಟಿಯಲಿ ಸನಿಹವಿಲ್ಲ, ಸಂಬಂಧವುಂಟು! ಸ್ಪರ್ಷ ಮೊದಲಿಲ್ಲ...
Share: Poems ಹುಡುಕಿಕೊಡು ಗುರುವೇ… July 4, 2022 ಕೆ.ಆರ್ ಮಂಗಳಾ ದೇಹದಲ್ಲೋ ಭಾವದಲ್ಲೋ ಎದೆಯ ಒಳಗೋ ತಲೆಯ ಒಳಗೋ ಕಳೆದುಹೋಗಿದ್ದೇನೆ ನಾನು ಕಳೆದುಹೋಗಿದ್ದೇನೆ… ಕುಲದಲ್ಲೋ ಛಲದಲ್ಲೋ ಹಠದಲ್ಲೋ ಅಹಮಿನಲ್ಲೋ ಸೇರಿಹೋಗಿದ್ದೇನೆ ನಾನು...
Comments 1
ಜಗದೀಶ್ ಹೊಳಲ್ಕೆರೆ
Nov 17, 2022ಹಾಯ್ಕುಗಳು ಹೊಸ ನಮೂನೆಯ ಕಾವ್ಯ ಪ್ರಕಾರವಲ್ಲದಿದ್ದರೂ ಇಲ್ಲಿಯ ವಿಚಾರಗಳು ಆಧ್ಯಾತ್ಮದ ತುಣುಕುಗಳಂತೆ ಗಮನ ಸೆಳೆಯುತ್ತವೆ. ಪುಟ್ಟ ಸಾಲುಗಳಲ್ಲಿ ಗಹನ ಅರ್ಥಗಳು ಅಡಕವಾಗಿವೆ. ಶರಣ ಜ್ಯೋತಿಲಿಂಗಪ್ಪನವರ ಕವನಗಳನ್ನು ಬಯಲುನಲ್ಲಿ ಆಸಕ್ತಿಯಿಂದ ಗಮನಿಸುತ್ತಿದ್ದೇನೆ. ವಂದನೆಗಳು.