Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ಸುಮ್ಮನೆ ಇರು
Share:
Poems

ಸುಮ್ಮನೆ ಇರು

December 6, 2020 ಜ್ಯೋತಿಲಿಂಗಪ್ಪ
ನಾನು ನೋಡಿದ್ದೇನು ಕೇಳಿದ್ದೇನು ಬಿಡು ನಾನಿರುವುದೇ ಹೀಗೆ ನೋಡೆ ಕೇಳೆ ಕಣ್ಣ ಕೊಳೆ ಕಿವಿಯ ಕಸ ತೊಳೆ ಇರುವೆ ಇರುವ ಹಾಗೆ ನಿನ್ನ ಬೆಳಕಲಿ ನನ್ನ ನೆಳಲ ತುಂಬದಿರು ಕೇಡು ನನದಲ್ಲ...
ಹೆಸರಿಲ್ಲದಾ ಊರಿನ ಹಾಡು
Share:
Poems

ಹೆಸರಿಲ್ಲದಾ ಊರಿನ ಹಾಡು

May 6, 2020 ಪದ್ಮಾಲಯ ನಾಗರಾಜ್
ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ// ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ ಶೋಕಿ ದಾರಿಯು...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಅನಾದಿ ಕಾಲದ ಗಂಟು…
ಅನಾದಿ ಕಾಲದ ಗಂಟು…
November 10, 2022
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಗುರುವೆಂಬೋ ಬೆಳಗು…
ಗುರುವೆಂಬೋ ಬೆಳಗು…
February 6, 2025
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
ನಾನು ಯಾರು?
ನಾನು ಯಾರು?
December 8, 2021
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
Copyright © 2026 Bayalu