Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ಮುಖ- ಮುಖವಾಡ
Share:
Poems

ಮುಖ- ಮುಖವಾಡ

February 7, 2021 ಕೆ.ಆರ್ ಮಂಗಳಾ
ಕಣ್ಣು-ಕೆನ್ನೆ-ಮೂಗು-ಕಿವಿಗಳನ್ನು ಕೈಯಿಂದ ತಡವಿಕೊಳ್ಳುತ್ತೇನೆ ಇದು ಮುಖವಾಡವೋ ಇಲ್ಲಾ ನನ್ನ ಮುಖವೋ? ಕನ್ನಡಿ ನೋಡುವಾಗೆಲ್ಲಾ ದಿಗಿಲಾಗುತ್ತದೆ ನಾನು ಅಂದುಕೊಂಡಿರುವಂತೆ...
ಹಾದಿಯ ಹಣತೆ…
Share:
Poems

ಹಾದಿಯ ಹಣತೆ…

June 12, 2025 ಕೆ.ಆರ್ ಮಂಗಳಾ
ಕೈಯಲಿ ಹಿಡಿದು ಅಲೆಯುತಲಿದ್ದೆ ಕಣ್ಣಿಗೊತ್ತಿಕೊಂಡು ಕರಗುತಲಿದ್ದೆ ಎದೆಗವುಚಿಕೊಂಡು ಮುದ್ದಾಡುತಲಿದ್ದೆ ತಲೆಯ ಮೇಲೆ ಹೊತ್ತು ಬೀಗುತಲಿದ್ದೆ… ವಚನ ರಾಶಿಯಲಿ ಅರಸುತಲಿದ್ದೆ ಹಿರಿಯರ...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೆಮ್ಮದಿ
ನೆಮ್ಮದಿ
April 6, 2020
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ನೀರು… ಬರಿ ನೀರೇ?
ನೀರು… ಬರಿ ನೀರೇ?
December 13, 2024
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
September 4, 2018
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಕಣ್ಣ ದೀಪ
ಕಣ್ಣ ದೀಪ
September 7, 2021
ಮನವೆಂಬ ಸರ್ಪ
ಮನವೆಂಬ ಸರ್ಪ
February 7, 2021
ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
September 13, 2025
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
Copyright © 2026 Bayalu