Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ಗಜಲ್…
Share:
Poems

ಗಜಲ್…

February 16, 2026 ಜಬೀವುಲ್ಲಾ ಎಂ.ಅಸದ್
ಬದುಕೊಂದು ಪಯಣ ಸುಮ್ಮನೆ ನಡೆಯುತ ನೀ ಸಾಗು ನಿನ್ನ ಜೀವನ ಗಮ್ಯವ ಅರಿತು ನೆಮ್ಮದಿ ಅರಸುತ ನೀ ಸಾಗು ಯಾರಿಗೂ ಇಲ್ಲಿ ಯಾರಿಲ್ಲ ಯಾವುದೂ ಶಾಶ್ವತವಿಲ್ಲ ನಿನ್ನಲ್ಲಿರುವ ಪ್ರೀತಿಯನೆ...
ಗುಟುಕು ಆಸೆ…
Share:
Poems

ಗುಟುಕು ಆಸೆ…

May 8, 2024 ಜ್ಯೋತಿಲಿಂಗಪ್ಪ
ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಿಜ ನನಸಿನ ತಾವ…
ನಿಜ ನನಸಿನ ತಾವ…
July 10, 2023
ಅಚಲ ಕಥಾಲೋಕ
ಅಚಲ ಕಥಾಲೋಕ
February 10, 2023
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
September 13, 2025
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
Copyright © 2026 Bayalu