Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ಮೀನಿನ ಬಯಕೆ
Share:
Poems

ಮೀನಿನ ಬಯಕೆ

June 10, 2023 ಡಾ. ಕೆ. ಎಸ್. ಮಲ್ಲೇಶ್
ಒಮ್ಮೆ ಒಂದು ಪುಟ್ಟ ಮೀನು ಈಜಿ ದಡದ ಬಳಿಗೆ ಬಂದು ಕೆರೆಯ ಪಕ್ಕ ಮನುಜನೊಬ್ಬನನ್ನು ಕಂಡಿತು ಬಟ್ಟಲಂತ ಕಣ್ಣ ತೆರೆದು ಪುಟ್ಟ ಮೀನು ನಗೆಯ ಸೂಸಿ ಗೆಳೆಯನಾಗು ನನಗೆ ಎನುತ ಅಂಗಲಾಚಿತು...
ಯಾಕೀ ಗೊಡವೆ?
Share:
Poems

ಯಾಕೀ ಗೊಡವೆ?

August 10, 2023 ಜ್ಯೋತಿಲಿಂಗಪ್ಪ
ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave a Reply to ದಯಾನಂದ ಜಗಳೂರು Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಚಲ ಕಥಾಲೋಕ
ಅಚಲ ಕಥಾಲೋಕ
February 10, 2023
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ
June 5, 2021
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
ಅವಿರಳ ಅನುಭಾವಿ-4
ಅವಿರಳ ಅನುಭಾವಿ-4
June 17, 2020
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ಗುರುವಂದನೆ
ಗುರುವಂದನೆ
October 13, 2022
  ಅವಿರಳ ಅನುಭಾವಿ-3
  ಅವಿರಳ ಅನುಭಾವಿ-3
May 6, 2020
ಮಾಡುವಂತಿರಬೇಕು, ಮಾಡದಂತಿರಬೇಕು…
ಮಾಡುವಂತಿರಬೇಕು, ಮಾಡದಂತಿರಬೇಕು…
April 29, 2018
Copyright © 2025 Bayalu