Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ಗುರುವಿಗೆ ನಮನ…
Share:
Poems

ಗುರುವಿಗೆ ನಮನ…

January 8, 2023 ಕೆ.ಆರ್ ಮಂಗಳಾ
ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...
ಒಂದು ತೊಟ್ಟು ಬೆಳಕು
Share:
Poems

ಒಂದು ತೊಟ್ಟು ಬೆಳಕು

February 7, 2021 ಜ್ಯೋತಿಲಿಂಗಪ್ಪ
ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave a Reply to ದಯಾನಂದ ಜಗಳೂರು Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಮಹಾಮನೆಯ ಕಟ್ಟಿದ ಬಸವಣ್ಣ
ಮಹಾಮನೆಯ ಕಟ್ಟಿದ ಬಸವಣ್ಣ
December 8, 2021
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ವೀರದಾಸಮ್ಮನ ಸಹಜಾಮನಸ್ಕ ಯೋಗ
ವೀರದಾಸಮ್ಮನ ಸಹಜಾಮನಸ್ಕ ಯೋಗ
October 21, 2024
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
Copyright © 2025 Bayalu