Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ
Share:
Poems January 15, 2026 ಜಬೀವುಲ್ಲಾ ಎಂ.ಅಸದ್

ಹುಡುಕಾಟ

ಭವದ ಒಡಲಿಗೆ ಬಿದ್ದ ಮೇಲೆ
ಇನ್ನೆಲ್ಲಿಯ ಬಿಡುಗಡೆ
ಇಹದ ಬಾಳು
ಬಯಕೆಗಳ ಸಂಕೋಲೆ ಜಡಿದ
ಬೇಗುದಿಯ ಕಡಲು
ಈಜಬೇಕಷ್ಟೆ

ಕಾಣದ ತೀರ
ಭೂಮಿ, ಬಾನು ಒಂದಾದಂತೆ
ಕಾಣುವ ದಿಗಂತ
ಕಣ್ಣಿಗೆ ದೂರ… ದೂರ… ದೂರ…
ದೂರು ನೀಡುವುದಾದರು
ಯಾರಿಗೆ?

ಮಂದಿರ, ಮಸೀದಿ, ಇಗರ್ಜಿ, ಗುರುದ್ವಾರಗಳಲ್ಲಿ
ಅವ ಇರದಲ್ಲೆಲೆಡೆ
ಹುಡುಕುವ ಹುಕಿಗೆ ಬೀಳುವ ಮನುಷ್ಯ
ತನ್ನೊಳಗೆ ಇಣುಕಿ ಕಾಣಬಲ್ಲನೆ,
ನೋಡಬಲ್ಲನೆ
ಹೇಳುವುದಾದರು ಯಾರಿಲ್ಲಿ?

Previous post ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
Next post ಬಯಲಾದ ದೇವರು
ಬಯಲಾದ ದೇವರು

Related Posts

ಒಂದು ತೊಟ್ಟು ಬೆಳಕು
Share:
Poems

ಒಂದು ತೊಟ್ಟು ಬೆಳಕು

February 7, 2021 ಜ್ಯೋತಿಲಿಂಗಪ್ಪ
ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...
ಇದ್ದ ಅಲ್ಲಮ ಇಲ್ಲದಂತೆ
Share:
Poems

ಇದ್ದ ಅಲ್ಲಮ ಇಲ್ಲದಂತೆ

April 29, 2018 ಡಾ. ಶಶಿಕಾಂತ ಪಟ್ಟಣ
ಕಲ್ಯಾಣ ಹಣತೆ ಭಕ್ತಿ ರಸ ತೈಲ ಅನುಭವ ಅಬ್ಬರ ಚಿಂತನೆ ಹೊರಗೆ ದುಡಿ ಮದ್ದಳೆ ಸದ್ದು ಒಳಗೊಳಗೆ ಮಿಡಿವ ತಂತಿ. ಕಾಣಲಾಗದ ತೋರಬಾರದ ಮಹಾ ಘನವ ತೋರಿ ಅರಿವು ಮರೆಯ ಜಾಣ ಅಂಧ ಮೌಢ್ಯಕೆ...

Comments 1

  1. ಸಿ. ಮೋಹನ್
    Jan 20, 2026 Reply

    ಹೊರಗಣ ಅಲೆದಾಟ ವ್ಯರ್ಥ, ಒಳಗಣ ಪಯಣಕೆ ಸಜ್ಜಾಗಲಿ ಮನ🤝

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಧರೆಗೆ ಸೂತಕವುಂಟೆ?
ಧರೆಗೆ ಸೂತಕವುಂಟೆ?
August 11, 2025
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ಮಣ್ಣಿನ ಹೃದಯದಲಿ
ಮಣ್ಣಿನ ಹೃದಯದಲಿ
September 13, 2025
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
ಅದ್ವಿತೀಯ ಶರಣರು
ಅದ್ವಿತೀಯ ಶರಣರು
February 6, 2025
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
Copyright © 2026 Bayalu