Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ
Share:
Poems January 15, 2026 ಜಬೀವುಲ್ಲಾ ಎಂ.ಅಸದ್

ಹುಡುಕಾಟ

ಭವದ ಒಡಲಿಗೆ ಬಿದ್ದ ಮೇಲೆ
ಇನ್ನೆಲ್ಲಿಯ ಬಿಡುಗಡೆ
ಇಹದ ಬಾಳು
ಬಯಕೆಗಳ ಸಂಕೋಲೆ ಜಡಿದ
ಬೇಗುದಿಯ ಕಡಲು
ಈಜಬೇಕಷ್ಟೆ

ಕಾಣದ ತೀರ
ಭೂಮಿ, ಬಾನು ಒಂದಾದಂತೆ
ಕಾಣುವ ದಿಗಂತ
ಕಣ್ಣಿಗೆ ದೂರ… ದೂರ… ದೂರ…
ದೂರು ನೀಡುವುದಾದರು
ಯಾರಿಗೆ?

ಮಂದಿರ, ಮಸೀದಿ, ಇಗರ್ಜಿ, ಗುರುದ್ವಾರಗಳಲ್ಲಿ
ಅವ ಇರದಲ್ಲೆಲೆಡೆ
ಹುಡುಕುವ ಹುಕಿಗೆ ಬೀಳುವ ಮನುಷ್ಯ
ತನ್ನೊಳಗೆ ಇಣುಕಿ ಕಾಣಬಲ್ಲನೆ,
ನೋಡಬಲ್ಲನೆ
ಹೇಳುವುದಾದರು ಯಾರಿಲ್ಲಿ?

Previous post ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
Next post ಬಯಲಾದ ದೇವರು
ಬಯಲಾದ ದೇವರು

Related Posts

ಆಸರೆ
Share:
Poems

ಆಸರೆ

August 6, 2022 ಜ್ಯೋತಿಲಿಂಗಪ್ಪ
ಅರಿವಿನ ಮನೆಯ ಮುಂದೆ ನಿಂತು ಭಿಕ್ಷೆ ಬೇಡುತಿರುವೆ ನಿಂತು ನೀಡುವರು ಯಾರು ಮನೆ ಖಾಲಿ ಅರಿಯದೆ ಅರಿವು ನಿಲ್ಲದು ಊರ ಹೊರಗೆ ನಿಂತು ಒಳಗೆ ಹೋಗುವ ದಾರಿ ಕೇಳುತಿರುವೆ ಹೇಳರು. ಗಾಳಿಯ...
ಸಂತೆಯೊಳಗಿನ ಧ್ಯಾನ
Share:
Poems

ಸಂತೆಯೊಳಗಿನ ಧ್ಯಾನ

May 10, 2022 ಜ್ಯೋತಿಲಿಂಗಪ್ಪ
ಈಗ ಗಾಳಿಗೆ ತೂರಿ ಹೋಗುವ ಜೊಳ್ಳು ಬಯಲೊಳಗೆ ಜೋಳಿಗೆಗೆ ಖಾಲಿ ಈ ಊರೇನು ಆ ಊರೇನು ಇರದ ಊರಲಿ ಕಾಲೂರುವೆ ಮೋಡದ ಮರೆಯಿಂದ ಬಂದ ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ ಗಾಳಿಯೂ ತೂರದ...

Comments 2

  1. ಸಿ. ಮೋಹನ್
    Jan 20, 2026 Reply

    ಹೊರಗಣ ಅಲೆದಾಟ ವ್ಯರ್ಥ, ಒಳಗಣ ಪಯಣಕೆ ಸಜ್ಜಾಗಲಿ ಮನ🤝

  2. ಸುನಂದಾ ಕುಣಿಗಲ್
    Feb 5, 2026 Reply

    ಮಂದಿರ, ಮಸೀದಿ, ಇಗರ್ಜಿ, ಗುರುದ್ವಾರಗಳಲ್ಲಿ ಖಂಡಿತವಾಗಿಯೂ ದೇವರು ಕಾಣಲಾರ. ಒಳಗಿನ ತಿರುಳಲಿ ನಡೆಯಲಿ ಹುಡುಕಾಟ🙏

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಈ  ದಾರಿ…
ಈ ದಾರಿ…
May 10, 2023
ಅರ್ಥ – ವ್ಯರ್ಥ
ಅರ್ಥ – ವ್ಯರ್ಥ
April 5, 2026
ಮತ್ರ್ಯಲೋಕದ ಮಹಾಮನೆ
ಮತ್ರ್ಯಲೋಕದ ಮಹಾಮನೆ
January 15, 2026
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಮನಸ್ಸು
ಮನಸ್ಸು
September 7, 2020
ಗಂಟಿನ ನಂಟು
ಗಂಟಿನ ನಂಟು
November 7, 2020
ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
November 9, 2021
ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2
April 5, 2026
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ಆಸರೆ
ಆಸರೆ
August 6, 2022
Copyright © 2026 Bayalu