Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ
Share:
Poems January 15, 2026 ಜಬೀವುಲ್ಲಾ ಎಂ.ಅಸದ್

ಹುಡುಕಾಟ

ಭವದ ಒಡಲಿಗೆ ಬಿದ್ದ ಮೇಲೆ
ಇನ್ನೆಲ್ಲಿಯ ಬಿಡುಗಡೆ
ಇಹದ ಬಾಳು
ಬಯಕೆಗಳ ಸಂಕೋಲೆ ಜಡಿದ
ಬೇಗುದಿಯ ಕಡಲು
ಈಜಬೇಕಷ್ಟೆ

ಕಾಣದ ತೀರ
ಭೂಮಿ, ಬಾನು ಒಂದಾದಂತೆ
ಕಾಣುವ ದಿಗಂತ
ಕಣ್ಣಿಗೆ ದೂರ… ದೂರ… ದೂರ…
ದೂರು ನೀಡುವುದಾದರು
ಯಾರಿಗೆ?

ಮಂದಿರ, ಮಸೀದಿ, ಇಗರ್ಜಿ, ಗುರುದ್ವಾರಗಳಲ್ಲಿ
ಅವ ಇರದಲ್ಲೆಲೆಡೆ
ಹುಡುಕುವ ಹುಕಿಗೆ ಬೀಳುವ ಮನುಷ್ಯ
ತನ್ನೊಳಗೆ ಇಣುಕಿ ಕಾಣಬಲ್ಲನೆ,
ನೋಡಬಲ್ಲನೆ
ಹೇಳುವುದಾದರು ಯಾರಿಲ್ಲಿ?

Previous post ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
Next post ಬಯಲಾದ ದೇವರು
ಬಯಲಾದ ದೇವರು

Related Posts

ಬೆಳಕು ಸಿಕ್ಕೀತೆ?
Share:
Poems

ಬೆಳಕು ಸಿಕ್ಕೀತೆ?

March 9, 2023 ಜ್ಯೋತಿಲಿಂಗಪ್ಪ
ಈಗ ನೀನು ಮರೆವು ನಾನು ಇರುವೆ ನಾ.. ಹೇಳ ಬಾರದು ಕೇಳ ಬಾರದು ಬಾಳೆ ಹಣ್ಣಾಗಿ ಈಗಷ್ಟೇ ಬಾಗಿದೆ ಏನೇ ಹೇಳಿ ಕಾಣುವುದೆಲ್ಲಾ ಸತ್ಯವೇ ಅಲ್ಲಾ ಏನೂ ಆಗಬಹುದು ಆಕಾಶ ಮೈದೆರೆದರೆ ಬಯಲು...
ನೆಟ್ಟ ನಂಜು ಹಾಲೀಂಟದು
Share:
Poems

ನೆಟ್ಟ ನಂಜು ಹಾಲೀಂಟದು

June 5, 2021 Bayalu
ಯಾರ ಮನೆ ಯಾರ ತೆನೆ ಯಾರ ಅನ್ನ ಯಾರ ಚಿನ್ನ ಸಾವಲಿ ಜೊತೆ ಬರಲಿಹುದೆ ಕಟ್ಟಿ ಒಯ್ಯಲಾಗುವುದೆ ಆ ಬಂಧು ಈ ಬಳಗ ಆ ಹಣವು ಈ ಎಣೆಯು ಕಟ್ಟು ಕಟ್ಟಿ ಇಟ್ಟ ಗಂಟು ಯಾರಿಗೊ ಹೋಗಲಿಕುಂಟು...

Comments 2

  1. ಸಿ. ಮೋಹನ್
    Jan 20, 2026 Reply

    ಹೊರಗಣ ಅಲೆದಾಟ ವ್ಯರ್ಥ, ಒಳಗಣ ಪಯಣಕೆ ಸಜ್ಜಾಗಲಿ ಮನ🤝

  2. ಸುನಂದಾ ಕುಣಿಗಲ್
    Feb 5, 2026 Reply

    ಮಂದಿರ, ಮಸೀದಿ, ಇಗರ್ಜಿ, ಗುರುದ್ವಾರಗಳಲ್ಲಿ ಖಂಡಿತವಾಗಿಯೂ ದೇವರು ಕಾಣಲಾರ. ಒಳಗಿನ ತಿರುಳಲಿ ನಡೆಯಲಿ ಹುಡುಕಾಟ🙏

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ವಚನಗಳ ಓದು ಮತ್ತು ಅರ್ಥೈಸುವಿಕೆ
ವಚನಗಳ ಓದು ಮತ್ತು ಅರ್ಥೈಸುವಿಕೆ
August 5, 2018
ನೂರನೋದಿ ನೂರಕೇಳಿ…
ನೂರನೋದಿ ನೂರಕೇಳಿ…
April 29, 2018
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
ಹಣತೆಯ ಹಂಗು
ಹಣತೆಯ ಹಂಗು
October 19, 2025
ಯಾಕೀ ಗೊಡವೆ?
ಯಾಕೀ ಗೊಡವೆ?
August 10, 2023
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ಮತ್ರ್ಯಲೋಕದ ಮಹಾಮನೆ
ಮತ್ರ್ಯಲೋಕದ ಮಹಾಮನೆ
January 15, 2026
Copyright © 2026 Bayalu