Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಡುಕಾಟ
Share:
Poems January 15, 2026 ಜಬೀವುಲ್ಲಾ ಎಂ.ಅಸದ್

ಹುಡುಕಾಟ

ಭವದ ಒಡಲಿಗೆ ಬಿದ್ದ ಮೇಲೆ
ಇನ್ನೆಲ್ಲಿಯ ಬಿಡುಗಡೆ
ಇಹದ ಬಾಳು
ಬಯಕೆಗಳ ಸಂಕೋಲೆ ಜಡಿದ
ಬೇಗುದಿಯ ಕಡಲು
ಈಜಬೇಕಷ್ಟೆ

ಕಾಣದ ತೀರ
ಭೂಮಿ, ಬಾನು ಒಂದಾದಂತೆ
ಕಾಣುವ ದಿಗಂತ
ಕಣ್ಣಿಗೆ ದೂರ… ದೂರ… ದೂರ…
ದೂರು ನೀಡುವುದಾದರು
ಯಾರಿಗೆ?

ಮಂದಿರ, ಮಸೀದಿ, ಇಗರ್ಜಿ, ಗುರುದ್ವಾರಗಳಲ್ಲಿ
ಅವ ಇರದಲ್ಲೆಲೆಡೆ
ಹುಡುಕುವ ಹುಕಿಗೆ ಬೀಳುವ ಮನುಷ್ಯ
ತನ್ನೊಳಗೆ ಇಣುಕಿ ಕಾಣಬಲ್ಲನೆ,
ನೋಡಬಲ್ಲನೆ
ಹೇಳುವುದಾದರು ಯಾರಿಲ್ಲಿ?

Previous post ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
Next post ಬಯಲಾದ ದೇವರು
ಬಯಲಾದ ದೇವರು

Related Posts

ನಾನೆಂಬ ನಿನಾದ…
Share:
Poems

ನಾನೆಂಬ ನಿನಾದ…

January 15, 2026 ಕೆ.ಆರ್ ಮಂಗಳಾ
ನಾ ಹುಟ್ಟುವ ಮುನ್ನ ಹೇಗಿದ್ದೆ ನೆನಪಿಲ್ಲಾ ಹುಟ್ಟಿನೊಡನೆ ಬಂದ ಬಳುವಳಿಯೇ ನಾನೆಂಬ ಎಳೆ ಈ ಅಹಮಿಕೆಗೆ ಪ್ರಾಣ ಒತ್ತೆಯಿಟ್ಟು ಎಷ್ಟು ಯುಗಗಳಾದವು? ಒಂದೆಳೆ ಇದ್ದುದು ಒತ್ತೊತ್ತಾಗಿ...
ನಿನ್ನದೊಂದು ಸ್ಪರ್ಶ
Share:
Poems

ನಿನ್ನದೊಂದು ಸ್ಪರ್ಶ

February 16, 2026 ಕೆ.ಆರ್ ಮಂಗಳಾ
ಅಷ್ಟು ಸಲೀಸಲ್ಲಾ ಬಿಡು ನಿನ್ನ ಕೈ ಹಿಡಿಯುವುದು ಎದುರಿದ್ದೂ ಅವಿತಿರುವ ನಿನ್ನಿರುವಿಗೆ ಅಡಿಯಿಡುವುದು… ಇಲ್ಲೇ, ಇದೇ ಗಳಿಗೆಯಲ್ಲೇ… ಈ ಕ್ಷಣವೇ… ನೀನು ಪ್ರತ್ಯಕ್ಷವಂತೆ! ಯಾರಾದರೂ...

Comments 2

  1. ಸಿ. ಮೋಹನ್
    Jan 20, 2026 Reply

    ಹೊರಗಣ ಅಲೆದಾಟ ವ್ಯರ್ಥ, ಒಳಗಣ ಪಯಣಕೆ ಸಜ್ಜಾಗಲಿ ಮನ🤝

  2. ಸುನಂದಾ ಕುಣಿಗಲ್
    Feb 5, 2026 Reply

    ಮಂದಿರ, ಮಸೀದಿ, ಇಗರ್ಜಿ, ಗುರುದ್ವಾರಗಳಲ್ಲಿ ಖಂಡಿತವಾಗಿಯೂ ದೇವರು ಕಾಣಲಾರ. ಒಳಗಿನ ತಿರುಳಲಿ ನಡೆಯಲಿ ಹುಡುಕಾಟ🙏

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?
October 21, 2024
ಹಾಯ್ಕು
ಹಾಯ್ಕು
September 6, 2023
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
June 12, 2025
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಕೇಳಿಸಿತೇ?
ಕೇಳಿಸಿತೇ?
April 6, 2024
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
Copyright © 2026 Bayalu